25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗುಂತೆ ಧರ್ಮಸ್ಥಳದ ಗ್ರಾಮಸ್ಥರು, ವರ್ತಕರು, ನೌಕರ ವೃಂದದವರಿಂದ ವಿಶೇಷ ಪ್ರಾರ್ಥನೆ

ಧರ್ಮಸ್ಥಳ: ನೇತ್ರಾವತಿಯ ಮಣ್ಣಸಂಕ ಬಳಿ 11 ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು, ದುರುದ್ದೇಶದಿಂದ ಧರ್ಮಸ್ಥಳ ಕ್ಷೇತ್ರ, ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹೆಸರಿಗೆ ಮಸಿಬಳಿಯಲು ಯತ್ನಿಸುತ್ತಿರುವವರಿಗೂ ಶಿಕ್ಷೆ ಕೊಡಬೇಕೆಂದು ಧರ್ಮಸ್ಥಳದ ಗ್ರಾಮಸ್ಥರು, ವರ್ತಕರು, ನೌಕರ ವೃಂದ ಶ್ರೀಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ, ಕ್ಷೇತ್ರದ ಅಣ್ಣಪ್ಪಸ್ವಾಮಿ ಹಾಗೂ ಹರ್ಪಾಡಿಯ ಕನ್ಯಾಕುಮಾರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಮಂಜುನಾಥ ಸ್ವಾಮಿಯ ದೇವಳದ ಮುಂಭಾಗದಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ ಭಕ್ತರು ಮಂಜುನಾಥ ಸ್ವಾಮಿಗೆ ಪ್ರಾರ್ಥನೆ ಸಲ್ಲಿಸಿದರು.

Related posts

ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ವಾರ್ಷಿಕ ಲೆಕ್ಕ ಪತ್ರ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ನಾವೂರು: ವಾಲ್ಟರ್ ಪಾಯಸ್ ನಿಧನ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ರೈತ ಸದಸ್ಯರಿಗೆ ಉಚಿತ ತರಕಾರಿ ಬೀಜ ವಿತರಣಾ ಕಾರ್ಯಕ್ರಮ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್‌ ಕಂಡೀಷನಿಂಗ್ ತರಬೇತಿ ಸಮಾರೋಪ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಯೋಗ ದಿನಾಚರಣೆ

Suddi Udaya

ಡಿ.18: ಬೆಳ್ತಂಗಡಿ ರೋಟರಿ ಕ್ಲಬ್‌ಗೆ ಜಿಲ್ಲಾ ಗವರ್ನರ್ ಭೇಟಿ : ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ- ಸೇವಾ ಯೋಜನೆಗಳ ಹಸ್ತಾಂತರ

Suddi Udaya
error: Content is protected !!