26.2 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ದೈಲ ಮರಿಯಣ್ ಡಿಸೋಜ ನಿವಾಸಕ್ಕೆ ಸ್ಪೀಕರ್ ಯು ಟಿ ಖಾದರ್ ಭೇಟಿ

ದಕ್ಷಿಣ ಕನ್ನಡ ಜಿಲ್ಲಾ ಬೆಳ್ತಂಗಡಿ ತಾಲೂಕಿನ ಅಳದಂಗಡಿಯ ಹಿರಿಯ ಕಾಂಗ್ರೆಸ್ ಮುಖಂಡ ದೈಲ ಮರಿಯಣ್ ಡಿಸೋಜರವರ ನಿವಾಸಕ್ಕೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ರವರು ಸೌಹಾರ್ದ ಭೇಟಿ ನೀಡಿ ಆರೋಗ್ಯ ಹಾಗೂ ಯೋಗಕ್ಷೇಮ ವಿಚಾರಿಸಿ,ಕುಟುಂಬಸ್ಥರ ಜೊತೆ ಕೆಲ ಸಮಯ ಕಳೆದರು..

ಕರ್ನಾಟಕ ವಿಧಾನಸಭಾ ಸ್ಪೀಕರ್ ರವರನ್ನು ಮರಿಯಣ್ ಡಿಸೋಜರವರು ತನ್ನ ಕುಟುಂಬಸ್ಥರ ಪರವಾಗಿ ಗೌರವಿಸಿ ಸನ್ಮಾನಿಸಿದರುಈ ಸಂದರ್ಭದಲ್ಲಿ ಮರಿಯಣ್ ಡಿಸೋಜರವರ ಪುತ್ರಿಯರಾದ ಪ್ರಸ್ತುತ ಮಂಗಳೂರಿನ ಸೈಂಟ್ ಆನ್ಸ್ ಶಿಕ್ಷಕ ತರಬೇತಿ ಸಂಸ್ಥೆಯ ಪ್ರಾಂಶುಪಾಲೆ ಸಿಸ್ಟರ್ ಪ್ರಮೀಳಾ ಡಿಸೋಜ ಹಾಗೂ ಸುಲ್ಕೇರಿಮೊಗ್ರು ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಶಾಂತಿ ಡಿಸೋಜ,ಅಳಿಯ ಅವಿಲ್ ಡಿಸೋಜ ಹಾಗೂ ಕುಟುಂಬಸ್ಥರು, ಬಂಧುಮಿತ್ರರು ಉಪಸ್ಥಿತರಿದ್ದರು

Related posts

ವಾಣಿ ಕಾಲೇಜಿನಲ್ಲಿ ನಿಹಾರ್ ಎಸ್. ಆರ್‌ಗೆ ಅಭಿನಂದನೆ

Suddi Udaya

ಮಡಂತ್ಯಾರು ಬಸವನಗುಡಿ ಬಳಿ ಪ್ರತ್ಯಕ್ಷಗೊಂಡ ಬೃಹತ್ ಹೆಬ್ಬಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಉರಗ ತಜ್ಞೆ ಆಶಾ ಯಾನೆ ಶೋಭಾ ಕುಪ್ಪೆಟ್ಟಿ

Suddi Udaya

ಗರ್ಡಾಡಿ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ನಿಧನ

Suddi Udaya

ಮೊಗ್ರು: ಕೋರಿಯಾರು ಎಂಬಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮ ಕುಂಭಾಭಿಷೇಕ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ

Suddi Udaya
error: Content is protected !!