ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ದೈಲ ಮರಿಯಣ್ ಡಿಸೋಜ ನಿವಾಸಕ್ಕೆ ಸ್ಪೀಕರ್ ಯು ಟಿ ಖಾದರ್ ಭೇಟಿ

ದಕ್ಷಿಣ ಕನ್ನಡ ಜಿಲ್ಲಾ ಬೆಳ್ತಂಗಡಿ ತಾಲೂಕಿನ ಅಳದಂಗಡಿಯ ಹಿರಿಯ ಕಾಂಗ್ರೆಸ್ ಮುಖಂಡ ದೈಲ ಮರಿಯಣ್ ಡಿಸೋಜರವರ ನಿವಾಸಕ್ಕೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ರವರು ಸೌಹಾರ್ದ ಭೇಟಿ ನೀಡಿ ಆರೋಗ್ಯ ಹಾಗೂ ಯೋಗಕ್ಷೇಮ ವಿಚಾರಿಸಿ,ಕುಟುಂಬಸ್ಥರ ಜೊತೆ ಕೆಲ ಸಮಯ ಕಳೆದರು..

ಕರ್ನಾಟಕ ವಿಧಾನಸಭಾ ಸ್ಪೀಕರ್ ರವರನ್ನು ಮರಿಯಣ್ ಡಿಸೋಜರವರು ತನ್ನ ಕುಟುಂಬಸ್ಥರ ಪರವಾಗಿ ಗೌರವಿಸಿ ಸನ್ಮಾನಿಸಿದರುಈ ಸಂದರ್ಭದಲ್ಲಿ ಮರಿಯಣ್ ಡಿಸೋಜರವರ ಪುತ್ರಿಯರಾದ ಪ್ರಸ್ತುತ ಮಂಗಳೂರಿನ ಸೈಂಟ್ ಆನ್ಸ್ ಶಿಕ್ಷಕ ತರಬೇತಿ ಸಂಸ್ಥೆಯ ಪ್ರಾಂಶುಪಾಲೆ ಸಿಸ್ಟರ್ ಪ್ರಮೀಳಾ ಡಿಸೋಜ ಹಾಗೂ ಸುಲ್ಕೇರಿಮೊಗ್ರು ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಶಾಂತಿ ಡಿಸೋಜ,ಅಳಿಯ ಅವಿಲ್ ಡಿಸೋಜ ಹಾಗೂ ಕುಟುಂಬಸ್ಥರು, ಬಂಧುಮಿತ್ರರು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ ವಕೀಲರ ಸಂಘಕ್ಕೆ ನ್ಯಾಯಮೂರ್ತಿ ರಾಜೇಶ್‌ ರೈ ಕೈರಂಗಳ ಭೇಟಿ

Suddi Udaya

ಉಜಿರೆಯ ಲಾಡ್ಜ್ ಗೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ‌ ನಿರತರಾಗಿದ್ದ‌ಮೂವರ ಬಂಧನ

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರವಣ್ ನೇಮಕ

Suddi Udaya

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya
error: Content is protected !!