25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ದೈಲ ಮರಿಯಣ್ ಡಿಸೋಜ ನಿವಾಸಕ್ಕೆ ಸ್ಪೀಕರ್ ಯು ಟಿ ಖಾದರ್ ಭೇಟಿ

ದಕ್ಷಿಣ ಕನ್ನಡ ಜಿಲ್ಲಾ ಬೆಳ್ತಂಗಡಿ ತಾಲೂಕಿನ ಅಳದಂಗಡಿಯ ಹಿರಿಯ ಕಾಂಗ್ರೆಸ್ ಮುಖಂಡ ದೈಲ ಮರಿಯಣ್ ಡಿಸೋಜರವರ ನಿವಾಸಕ್ಕೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ರವರು ಸೌಹಾರ್ದ ಭೇಟಿ ನೀಡಿ ಆರೋಗ್ಯ ಹಾಗೂ ಯೋಗಕ್ಷೇಮ ವಿಚಾರಿಸಿ,ಕುಟುಂಬಸ್ಥರ ಜೊತೆ ಕೆಲ ಸಮಯ ಕಳೆದರು..

ಕರ್ನಾಟಕ ವಿಧಾನಸಭಾ ಸ್ಪೀಕರ್ ರವರನ್ನು ಮರಿಯಣ್ ಡಿಸೋಜರವರು ತನ್ನ ಕುಟುಂಬಸ್ಥರ ಪರವಾಗಿ ಗೌರವಿಸಿ ಸನ್ಮಾನಿಸಿದರುಈ ಸಂದರ್ಭದಲ್ಲಿ ಮರಿಯಣ್ ಡಿಸೋಜರವರ ಪುತ್ರಿಯರಾದ ಪ್ರಸ್ತುತ ಮಂಗಳೂರಿನ ಸೈಂಟ್ ಆನ್ಸ್ ಶಿಕ್ಷಕ ತರಬೇತಿ ಸಂಸ್ಥೆಯ ಪ್ರಾಂಶುಪಾಲೆ ಸಿಸ್ಟರ್ ಪ್ರಮೀಳಾ ಡಿಸೋಜ ಹಾಗೂ ಸುಲ್ಕೇರಿಮೊಗ್ರು ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಶಾಂತಿ ಡಿಸೋಜ,ಅಳಿಯ ಅವಿಲ್ ಡಿಸೋಜ ಹಾಗೂ ಕುಟುಂಬಸ್ಥರು, ಬಂಧುಮಿತ್ರರು ಉಪಸ್ಥಿತರಿದ್ದರು

Related posts

ಪ್ಲಾಸ್ಟಿಕ್ ಏಜೆಂಟಿಗೆ ಧರ್ಮಸ್ಥಳ ಗ್ರಾಮ ಪಂಚಾಯಿತಿನಿಂದ ದಂಡ

Suddi Udaya

ಮಚ್ಚಿನ ಗ್ರಾ.ಪಂ. ನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya

ಅಳದಂಗಡಿ: ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ ಡಿ.ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ

Suddi Udaya

ಅಳದಂಗಡಿ ಸೊಸೈಟಿಯಿಂದ ಸಂಘ ಸಂಸ್ಥೆಗಳಿಗೆ ದೇಣಿಗೆ ಹಸ್ತಾಂತರ

Suddi Udaya

ಬೆಳ್ತಂಗಡಿ ಮತ್ತು ಗುರುವಾಯನಕೆರೆ ವಿಪತ್ತು ನಿರ್ವಹಣಾ ಸಮಿತಿಯ ವಾರ್ಷಿಕ ವಿಶೇಷ ಸಭೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ಮಾಹಿತಿ ತಿಳಿದಿರುವ ವ್ಯಕ್ತಿ ಠಾಣೆಗೆ ಶರಣಾಗಲು ಸಿದ್ದ: ಬೆಂಗಳೂರಿನ ವಕೀಲರನ್ನು ಸಂಪರ್ಕಿಸಿದ ಪೊಲೀಸರು

Suddi Udaya
error: Content is protected !!