22.9 C
ಪುತ್ತೂರು, ಬೆಳ್ತಂಗಡಿ
March 7, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿಯೋನ್ ಆಶ್ರಮ ಟ್ರಸ್ಟ್ ಮತ್ತು ಆಲ್‌ಕಾರ್ಗೋ ಲೋಜಿಸ್ಟಿಕ್ಸ್ ಲಿ. ಸಹಭಾಗಿತ್ವದೊಂದಿಗೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

ಉಜಿರೆ: ಸಿಯೋನ್ ಅಶ್ರಮ ಟ್ರಸ್ಟ್ (ರಿ.) ಮತ್ತು ಆಲ್‌ಕಾರ್ಗೋ ಲೋಜಿಸಿಕ್ ಲಿಮಿಟೆಡ್ ಇದರ ಸಹಭಾಗಿತ್ವದೊಂದಿಗೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನ ಉಜಿರೆಯಲ್ಲಿ ಜುಲೈ ತಿಂಗಳ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರವನ್ನು ಜು.30 ರಂದು ನಡೆಸಲಾಯಿತು.

ಮನೋವೈದ್ಯರಾದ ಡಾ.ಸುಧಾಕರ ಭಟ್ ಸುಳ್ಯ, ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿ ಶಿಬಿರಾರ್ಥಿಗಳಿಗೆ ಉಚಿತವಾಗಿ ಔಷಧಿಯನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಆಶ್ರಮದ ಸಿಬ್ಬಂದಿಯವರಾದ ಪಿ.ಜೆ ಸುಜಾ, ಸೇಸಪ್ಪ, ದೀಪಕ್ ಮತ್ತು ಶ್ರೇಯಸ್ ಶಿಬಿರದಲ್ಲಿ ಉಪಸ್ಥಿತರಿದ್ದರು. 60 ಜನ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು.

Related posts

ಫೆ.7-10: ಶ್ರೀ ಕ್ಷೇತ್ರ ಒಟ್ಲದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಧರ್ಮಸ್ಥಳ: ನೇರ್ತನೆ ಪರಿಸರದಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ : ಕೃಷಿಗೆ ವ್ಯಾಪಕ ಹಾನಿ

Suddi Udaya

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವಕ್ಕೆ ಚಾಲನೆ

Suddi Udaya

ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು

Suddi Udaya

ಧರ್ಮಸ್ಥಳ: ದೊಂಡೋಲೆ ಪರಶುರಾಮ ದೇವಸ್ಥಾನಕ್ಕೆ ಮುಖ್ಯಮಂತ್ರಿಯವರ ಕಾರ್ಯದರ್ಶಿ ಗೋಪಾಲ್ ಪಿ. ಎ ಭೇಟಿ

Suddi Udaya

ಪಟ್ಟಣ ಪಂಚಾಯತು ಅಧಿಕಾರಾವಧಿ ನ.7ಕ್ಕೆ ಮುಕ್ತಾಯ: ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರಾವಧಿ ಮೊಟಕು

Suddi Udaya
error: Content is protected !!