24.8 C
ಪುತ್ತೂರು, ಬೆಳ್ತಂಗಡಿ
April 1, 2025
ತಾಲೂಕು ಸುದ್ದಿ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗುಂತೆ ಧರ್ಮಸ್ಥಳದ ಗ್ರಾಮಸ್ಥರು, ವರ್ತಕರು, ನೌಕರ ವೃಂದದವರಿಂದ ವಿಶೇಷ ಪ್ರಾರ್ಥನೆ

ಧರ್ಮಸ್ಥಳ: ನೇತ್ರಾವತಿಯ ಮಣ್ಣಸಂಕ ಬಳಿ 11 ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು, ದುರುದ್ದೇಶದಿಂದ ಧರ್ಮಸ್ಥಳ ಕ್ಷೇತ್ರ, ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹೆಸರಿಗೆ ಮಸಿಬಳಿಯಲು ಯತ್ನಿಸುತ್ತಿರುವವರಿಗೂ ಶಿಕ್ಷೆ ಕೊಡಬೇಕೆಂದು ಧರ್ಮಸ್ಥಳದ ಗ್ರಾಮಸ್ಥರು, ವರ್ತಕರು, ನೌಕರ ವೃಂದ ಶ್ರೀಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ, ಕ್ಷೇತ್ರದ ಅಣ್ಣಪ್ಪಸ್ವಾಮಿ ಹಾಗೂ ಹರ್ಪಾಡಿಯ ಕನ್ಯಾಕುಮಾರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಮಂಜುನಾಥ ಸ್ವಾಮಿಯ ದೇವಳದ ಮುಂಭಾಗದಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ ಭಕ್ತರು ಮಂಜುನಾಥ ಸ್ವಾಮಿಗೆ ಪ್ರಾರ್ಥನೆ ಸಲ್ಲಿಸಿದರು.

Related posts

ಬೆಳ್ತಂಗಡಿ ಮಾಸ್ಟರ್ಸ್ ಕೋಚಿಂಗ್ ಕ್ಲಾಸ್ ನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಶ್ರೀರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮನಾಮ ತಾರಕ ಮಂತ್ರ ಹೋಮ

Suddi Udaya

ವ್ಯಸನಬಾಧಿತ ಕುಟುಂಬದವರ ಪಾಲಿಗೆ ಪ್ರೇರಕರಾದ ಮಡಂತ್ಯಾರಿನ ಪದ್ಮನಾಭ ಸಾಲ್ಯಾನ್ ರಿಗೆ ‘ಜಾಗೃತಿ ಅಣ್ಣ’ ಪ್ರಶಸ್ತಿ, ಗೌರವಾರ್ಪಣೆ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ 29ನೇ ಪದವಿ ಪ್ರದಾನ ಸಮಾರಂಭ

Suddi Udaya

ಬೆಳ್ತಂಗಡಿ: ಎಂ.ಆರ್ ಡ್ರೆಸ್ಸಸ್ ನಲ್ಲಿ ಕ್ಲಿಯರೆನ್ಸ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ. 30 ರಷ್ಟು ರಿಯಾಯಿತಿ

Suddi Udaya
error: Content is protected !!