July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಸುಳ್ಯದ ಕೆ. ವಿ. ಜಿ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಕೆ. ವಿ. ಜಿ. ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದೊಂದಿಗೆ ಸೌತಡ್ಕ ಗಣೇಶ್ ಕಲಾ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರವು ಜು.30 ರಂದು ಜರುಗಿತು.

ಕಾರ್ಯಕ್ರಮವನ್ನು ಡಾ. ಮೋಹನ್ ದಾಸ್ ಗೌಡ ಕೊಕ್ಕಡ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಸೌತಡ್ಕ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪಾಡಿ ವಹಿಸಿದ್ದರು.

ವೇದಿಕೆಯಲ್ಲಿ ಡಾ. ಎಂ. ಎಂ. ದಯಾಕರ್ ಉಜಿರೆ, ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಆರ್. ಎಸ್. ಎಸ್. ಮುಖಂಡ ಕೃಷ್ಣ ಭಟ್, ಕೊಕ್ಕಡ ಗ್ರಾ. ಪಂ.ಅಧ್ಯಕ್ಷ ಯೋಗೀಶ್ ಅಲಂಬಿಲ, ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ದಯಾನಂದ ಹೆಗ್ಡೆ ಸ್ವಾಗತಿಸಿದರು. ಕೇಶವ ಗೌಡ ಕೊಲ್ಲಾಜೆಪಲ್ಕೆ ಕಾರ್ಯಕ್ರಮ ನಿರೂಪಿಸಿ, ಸಮಿತಿ ಸದಸ್ಯ ಪುರಂದರ ಗೌಡ ಕಡಿರ ಧನ್ಯವಾದವಿತ್ತರು.

Related posts

ಅಳದಂಗಡಿ: ಜನಮಂಗಳ ಕಾರ್ಯಕ್ರದಡಿ ವಿಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ರಂಜಿತ್ ನಿಧನ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಜಯವಿಕ್ರಮ ಕಲ್ಲಾಪು ರವರಿಗೆ ಯುವವಾಹಿನಿ ಘಟಕದ ವತಿಯಿಂದ ಅಭಿನಂದನೆ

Suddi Udaya

ಬೆಳ್ತಂಗಡಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ- ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಳಿಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
error: Content is protected !!