September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಸುಳ್ಯದ ಕೆ. ವಿ. ಜಿ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಕೆ. ವಿ. ಜಿ. ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದೊಂದಿಗೆ ಸೌತಡ್ಕ ಗಣೇಶ್ ಕಲಾ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರವು ಜು.30 ರಂದು ಜರುಗಿತು.

ಕಾರ್ಯಕ್ರಮವನ್ನು ಡಾ. ಮೋಹನ್ ದಾಸ್ ಗೌಡ ಕೊಕ್ಕಡ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಸೌತಡ್ಕ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪಾಡಿ ವಹಿಸಿದ್ದರು.

ವೇದಿಕೆಯಲ್ಲಿ ಡಾ. ಎಂ. ಎಂ. ದಯಾಕರ್ ಉಜಿರೆ, ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಆರ್. ಎಸ್. ಎಸ್. ಮುಖಂಡ ಕೃಷ್ಣ ಭಟ್, ಕೊಕ್ಕಡ ಗ್ರಾ. ಪಂ.ಅಧ್ಯಕ್ಷ ಯೋಗೀಶ್ ಅಲಂಬಿಲ, ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ದಯಾನಂದ ಹೆಗ್ಡೆ ಸ್ವಾಗತಿಸಿದರು. ಕೇಶವ ಗೌಡ ಕೊಲ್ಲಾಜೆಪಲ್ಕೆ ಕಾರ್ಯಕ್ರಮ ನಿರೂಪಿಸಿ, ಸಮಿತಿ ಸದಸ್ಯ ಪುರಂದರ ಗೌಡ ಕಡಿರ ಧನ್ಯವಾದವಿತ್ತರು.

Related posts

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಡೆಂಗ್ಯೂ ಜಾಗೃತಿ- ಡಾ. ಕಲಾಮಧು ದಂಪತಿಗಳಿಗೆ ಸನ್ಮಾನ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನ ಸಭಾ ಕ್ಷೇತ್ರ ಸಮಿತಿಯಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

Suddi Udaya

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ಗೋಶಾಲೆಯಲ್ಲಿ ಗೋಪೂಜೆ

Suddi Udaya

ಮೂಡುಬಿದಿರೆ ಎಕ್ಸಲೆಂಟ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ ಕಾರು ಪಲ್ಟಿಯಾಗಿ ಚಾಲಕ ಸಾವು: ಮೃತರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಸುಲ್ಕೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನೂತನ ಕಟ್ಟಡ ‘ಸುರಭಿ’ ಉದ್ಘಾಟನೆ

Suddi Udaya
error: Content is protected !!