22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅನಾರೋಗ್ಯದಿಂದ ಬಳಲುತ್ತಿದ್ದ ಮೂರು ವರ್ಷದ ಹೆಣ್ಣು ಮಗು ಸಾವು

ಬಳಂಜ :ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಪಿನಡ್ಕ ಗಾಂಧಿನಗರ ಆಶ್ವಿನ್ ಮತ್ತು ಅರ್ಚನಾ ದಂಪತಿಗಳ ಹೆಣ್ಣು ಮಗು ಮನಿಷ್ಕಾ ನರ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದು ಹಲವು ರೀತಿಯ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಜು.29 ರಂದು ವಿಧಿವಶವಾಗಿದೆ.

Related posts

ಗರ್ಡಾಡಿ: ಮುಗೇರಡ್ಕ ನಿವಾಸಿ ಶೀಲಾವತಿ ನಿಧನ

Suddi Udaya

ನಡ: ಕೇಲ್ತಾಜೆ ಸುರ್‍ಯ ರಸ್ತೆಗೆ ದಿ| ಸುಭಾಶ್ಚಂದ್ರ ಜೈನ್ ಸುರ್ಯಗುತ್ತು ಹೆಸರು ನಾಮಕರಣ ಮಾಡಲು ಪಿ.ಡಿ.ಒ ರವರಿಗೆ ಮನವಿ

Suddi Udaya

ಫೆ.7-8: ನಾಲ್ಕೂರು ಹುಂಬೆಜೆ ಪಲ್ಕೆಯಲ್ಲಿ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ಯಕ್ಷಗಾನ ಕಲಾವಿದ ವಸಂತ ಗೌಡ ಅವರಿಗೆ ಯಕ್ಷಭಾರತಿಯಿಂದ ಗೌರವ ಸನ್ಮಾನ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಮಹಾಸಭೆ: ರೂ.276ಕೋಟಿ ವ್ಯವಹಾರ, ರೂ.1.15ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಡ್

Suddi Udaya

ಮದ್ದಡ್ಕ ಶ್ರೀರಾಮ ನವಮಿ ಉತ್ಸವ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!