23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ದೈಲ ಮರಿಯಣ್ ಡಿಸೋಜ ನಿವಾಸಕ್ಕೆ ಸ್ಪೀಕರ್ ಯು ಟಿ ಖಾದರ್ ಭೇಟಿ

ದಕ್ಷಿಣ ಕನ್ನಡ ಜಿಲ್ಲಾ ಬೆಳ್ತಂಗಡಿ ತಾಲೂಕಿನ ಅಳದಂಗಡಿಯ ಹಿರಿಯ ಕಾಂಗ್ರೆಸ್ ಮುಖಂಡ ದೈಲ ಮರಿಯಣ್ ಡಿಸೋಜರವರ ನಿವಾಸಕ್ಕೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ರವರು ಸೌಹಾರ್ದ ಭೇಟಿ ನೀಡಿ ಆರೋಗ್ಯ ಹಾಗೂ ಯೋಗಕ್ಷೇಮ ವಿಚಾರಿಸಿ,ಕುಟುಂಬಸ್ಥರ ಜೊತೆ ಕೆಲ ಸಮಯ ಕಳೆದರು..

ಕರ್ನಾಟಕ ವಿಧಾನಸಭಾ ಸ್ಪೀಕರ್ ರವರನ್ನು ಮರಿಯಣ್ ಡಿಸೋಜರವರು ತನ್ನ ಕುಟುಂಬಸ್ಥರ ಪರವಾಗಿ ಗೌರವಿಸಿ ಸನ್ಮಾನಿಸಿದರುಈ ಸಂದರ್ಭದಲ್ಲಿ ಮರಿಯಣ್ ಡಿಸೋಜರವರ ಪುತ್ರಿಯರಾದ ಪ್ರಸ್ತುತ ಮಂಗಳೂರಿನ ಸೈಂಟ್ ಆನ್ಸ್ ಶಿಕ್ಷಕ ತರಬೇತಿ ಸಂಸ್ಥೆಯ ಪ್ರಾಂಶುಪಾಲೆ ಸಿಸ್ಟರ್ ಪ್ರಮೀಳಾ ಡಿಸೋಜ ಹಾಗೂ ಸುಲ್ಕೇರಿಮೊಗ್ರು ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಶಾಂತಿ ಡಿಸೋಜ,ಅಳಿಯ ಅವಿಲ್ ಡಿಸೋಜ ಹಾಗೂ ಕುಟುಂಬಸ್ಥರು, ಬಂಧುಮಿತ್ರರು ಉಪಸ್ಥಿತರಿದ್ದರು

Related posts

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ: ಸುದೆಮುಗೇರು ಅನುಗ್ರಹ ವೃದ್ಧಾಶ್ರಮದಲ್ಲಿ ಶ್ರೀಮತಿ ಇಂದಿರಾ ಗಾಂಧಿ ಜನ್ಮದಿನಾಚರಣೆ

Suddi Udaya

ಧರ್ಮಸ್ಥಳ: ಪಾಂಗಳದಲ್ಲಿ ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ

Suddi Udaya

ಬೆಳ್ತಂಗಡಿಯಿಂದ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹಸಿರು ಹೊರೆಕಾಣಿಕೆ: ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ನಿಡಿಗಲ್ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿ: ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya
error: Content is protected !!