25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ದೈಲ ಮರಿಯಣ್ ಡಿಸೋಜ ನಿವಾಸಕ್ಕೆ ಸ್ಪೀಕರ್ ಯು ಟಿ ಖಾದರ್ ಭೇಟಿ

ದಕ್ಷಿಣ ಕನ್ನಡ ಜಿಲ್ಲಾ ಬೆಳ್ತಂಗಡಿ ತಾಲೂಕಿನ ಅಳದಂಗಡಿಯ ಹಿರಿಯ ಕಾಂಗ್ರೆಸ್ ಮುಖಂಡ ದೈಲ ಮರಿಯಣ್ ಡಿಸೋಜರವರ ನಿವಾಸಕ್ಕೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ರವರು ಸೌಹಾರ್ದ ಭೇಟಿ ನೀಡಿ ಆರೋಗ್ಯ ಹಾಗೂ ಯೋಗಕ್ಷೇಮ ವಿಚಾರಿಸಿ,ಕುಟುಂಬಸ್ಥರ ಜೊತೆ ಕೆಲ ಸಮಯ ಕಳೆದರು..

ಕರ್ನಾಟಕ ವಿಧಾನಸಭಾ ಸ್ಪೀಕರ್ ರವರನ್ನು ಮರಿಯಣ್ ಡಿಸೋಜರವರು ತನ್ನ ಕುಟುಂಬಸ್ಥರ ಪರವಾಗಿ ಗೌರವಿಸಿ ಸನ್ಮಾನಿಸಿದರುಈ ಸಂದರ್ಭದಲ್ಲಿ ಮರಿಯಣ್ ಡಿಸೋಜರವರ ಪುತ್ರಿಯರಾದ ಪ್ರಸ್ತುತ ಮಂಗಳೂರಿನ ಸೈಂಟ್ ಆನ್ಸ್ ಶಿಕ್ಷಕ ತರಬೇತಿ ಸಂಸ್ಥೆಯ ಪ್ರಾಂಶುಪಾಲೆ ಸಿಸ್ಟರ್ ಪ್ರಮೀಳಾ ಡಿಸೋಜ ಹಾಗೂ ಸುಲ್ಕೇರಿಮೊಗ್ರು ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಶಾಂತಿ ಡಿಸೋಜ,ಅಳಿಯ ಅವಿಲ್ ಡಿಸೋಜ ಹಾಗೂ ಕುಟುಂಬಸ್ಥರು, ಬಂಧುಮಿತ್ರರು ಉಪಸ್ಥಿತರಿದ್ದರು

Related posts

ಉಜಿರೆ: ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ – ಹದಾ ಆಚರಣೆ

Suddi Udaya

ಡಿ. 29 : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಟ್ಟಡ ಅರಸಿನಮಕ್ಕಿಯಲ್ಲಿ ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ಮುಂಡಾಜೆ‌: ಮಸ್ಲಕ್ ನವೀಕೃತ ಮದರಸ ಉದ್ಘಾಟನೆ: ಹಜ್ಜ್ ಯಾತ್ರಿ ಕಾಜೂರು ತಂಙಳ್ ರಿಗೆ ಬೀಳ್ಕೊಡುಗೆ

Suddi Udaya

ಕೇರಳ ಹೊಟೇಲ್ ಮಾಲಕನ ಹತ್ಯೆ ಪ್ರಕರಣ: ಹೊಟೇಲ್ ಕೆಲಸಗಾರ ಬೆಳ್ತಂಗಡಿಯ ಯುವಕ ಬಂಧನ

Suddi Udaya

ಇಂದು ಆನ್ ಸಿಲ್ಕ್ಸ್ ನಲ್ಲಿ ಸ್ಪೆಷಲ್ ಡಿಸ್ಕೌಂಟ್ ಸೇಲ್: ಪ್ರತೀ ಬ್ರ್ಯಾಂಡೆಡ್ ವಸ್ತ್ರಗಳಿಗೆ ಶೇ.35% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ಪಡಂಗಡಿ: ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಸಾಮೂಹಿಕ ಶನಿ ಪೂಜೆ

Suddi Udaya
error: Content is protected !!