July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ದೈಲ ಮರಿಯಣ್ ಡಿಸೋಜ ನಿವಾಸಕ್ಕೆ ಸ್ಪೀಕರ್ ಯು ಟಿ ಖಾದರ್ ಭೇಟಿ

ದಕ್ಷಿಣ ಕನ್ನಡ ಜಿಲ್ಲಾ ಬೆಳ್ತಂಗಡಿ ತಾಲೂಕಿನ ಅಳದಂಗಡಿಯ ಹಿರಿಯ ಕಾಂಗ್ರೆಸ್ ಮುಖಂಡ ದೈಲ ಮರಿಯಣ್ ಡಿಸೋಜರವರ ನಿವಾಸಕ್ಕೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ರವರು ಸೌಹಾರ್ದ ಭೇಟಿ ನೀಡಿ ಆರೋಗ್ಯ ಹಾಗೂ ಯೋಗಕ್ಷೇಮ ವಿಚಾರಿಸಿ,ಕುಟುಂಬಸ್ಥರ ಜೊತೆ ಕೆಲ ಸಮಯ ಕಳೆದರು..

ಕರ್ನಾಟಕ ವಿಧಾನಸಭಾ ಸ್ಪೀಕರ್ ರವರನ್ನು ಮರಿಯಣ್ ಡಿಸೋಜರವರು ತನ್ನ ಕುಟುಂಬಸ್ಥರ ಪರವಾಗಿ ಗೌರವಿಸಿ ಸನ್ಮಾನಿಸಿದರುಈ ಸಂದರ್ಭದಲ್ಲಿ ಮರಿಯಣ್ ಡಿಸೋಜರವರ ಪುತ್ರಿಯರಾದ ಪ್ರಸ್ತುತ ಮಂಗಳೂರಿನ ಸೈಂಟ್ ಆನ್ಸ್ ಶಿಕ್ಷಕ ತರಬೇತಿ ಸಂಸ್ಥೆಯ ಪ್ರಾಂಶುಪಾಲೆ ಸಿಸ್ಟರ್ ಪ್ರಮೀಳಾ ಡಿಸೋಜ ಹಾಗೂ ಸುಲ್ಕೇರಿಮೊಗ್ರು ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಶಾಂತಿ ಡಿಸೋಜ,ಅಳಿಯ ಅವಿಲ್ ಡಿಸೋಜ ಹಾಗೂ ಕುಟುಂಬಸ್ಥರು, ಬಂಧುಮಿತ್ರರು ಉಪಸ್ಥಿತರಿದ್ದರು

Related posts

ನಿನ್ನೆ ಶಾಸಕರ ಮನೆಯಲ್ಲಿ ನಡೆದಿರುವುದು ದೊಡ್ಡ ಡ್ರಾಮ; ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಯಕ್ಷಗಾನ ಕಲಾವಿದ ವಸಂತ ಗೌಡ ಅವರಿಗೆ ಯಕ್ಷಭಾರತಿಯಿಂದ ಗೌರವ ಸನ್ಮಾನ

Suddi Udaya

 ಮಿತ್ತಬಾಗಿಲು ಗ್ರಾ.ಪಂ. ನಿಂದ ಸ್ವಚ್ಚತಾ ಅಭಿಯಾನ 

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

Suddi Udaya

ಕುಣಿತ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಭಜಕರ ಬೃಹತ್ ಸಮಾವೇಶ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ದೇವಸ್ಥಾನದ ಬಳಿಯಿಂದ ಖಂಡನಾ ಮೆರವಣಿಗೆ

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಮರು ಡಾಮರೀಕರಣ ಕಾಮಗಾರಿ: ಶಾಸಕ ಹರೀಶ್‌ ಪೂಂಜ ಉಪಸ್ಥಿತಿಯಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ

Suddi Udaya
error: Content is protected !!