ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ದೈಲ ಮರಿಯಣ್ ಡಿಸೋಜ ನಿವಾಸಕ್ಕೆ ಸ್ಪೀಕರ್ ಯು ಟಿ ಖಾದರ್ ಭೇಟಿ

ದಕ್ಷಿಣ ಕನ್ನಡ ಜಿಲ್ಲಾ ಬೆಳ್ತಂಗಡಿ ತಾಲೂಕಿನ ಅಳದಂಗಡಿಯ ಹಿರಿಯ ಕಾಂಗ್ರೆಸ್ ಮುಖಂಡ ದೈಲ ಮರಿಯಣ್ ಡಿಸೋಜರವರ ನಿವಾಸಕ್ಕೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ರವರು ಸೌಹಾರ್ದ ಭೇಟಿ ನೀಡಿ ಆರೋಗ್ಯ ಹಾಗೂ ಯೋಗಕ್ಷೇಮ ವಿಚಾರಿಸಿ,ಕುಟುಂಬಸ್ಥರ ಜೊತೆ ಕೆಲ ಸಮಯ ಕಳೆದರು..

ಕರ್ನಾಟಕ ವಿಧಾನಸಭಾ ಸ್ಪೀಕರ್ ರವರನ್ನು ಮರಿಯಣ್ ಡಿಸೋಜರವರು ತನ್ನ ಕುಟುಂಬಸ್ಥರ ಪರವಾಗಿ ಗೌರವಿಸಿ ಸನ್ಮಾನಿಸಿದರುಈ ಸಂದರ್ಭದಲ್ಲಿ ಮರಿಯಣ್ ಡಿಸೋಜರವರ ಪುತ್ರಿಯರಾದ ಪ್ರಸ್ತುತ ಮಂಗಳೂರಿನ ಸೈಂಟ್ ಆನ್ಸ್ ಶಿಕ್ಷಕ ತರಬೇತಿ ಸಂಸ್ಥೆಯ ಪ್ರಾಂಶುಪಾಲೆ ಸಿಸ್ಟರ್ ಪ್ರಮೀಳಾ ಡಿಸೋಜ ಹಾಗೂ ಸುಲ್ಕೇರಿಮೊಗ್ರು ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಶಾಂತಿ ಡಿಸೋಜ,ಅಳಿಯ ಅವಿಲ್ ಡಿಸೋಜ ಹಾಗೂ ಕುಟುಂಬಸ್ಥರು, ಬಂಧುಮಿತ್ರರು ಉಪಸ್ಥಿತರಿದ್ದರು

Related posts

ಎಸ್. ಎಸ್.ಎಲ್.ಸಿ ಫಲಿತಾಂಶ: ಮುಂಡಾಜೆ ಅನುದಾನಿತ ಪ್ರೌಢಶಾಲೆಗೆ ಶೇ. 98.24 ಫಲಿತಾಂಶ

Suddi Udaya

ಟೇಬಲ್ ಟೆನ್ನಿಸ್ ಪಂದ್ಯಾಟ: ಉಜಿರೆ ಎಸ್ ಡಿ ಎಂ ನ್ಯಾಚುರೋಪಥಿ ಚಾಂಪಿಯನ್

Suddi Udaya

ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣ; ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

Suddi Udaya

ಮಿತ್ತಬಾಗಿಲು:ಹರ್ಝತ್ ಸೈದಾನಿ ಬೀಬಿ ದರ್ಗಾದಲ್ಲಿ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ

Suddi Udaya

ಭರತನಾಟ್ಯ ವಿಧ್ವತ್ ಪೂರ್ವ ಪರೀಕ್ಷೆಯಲ್ಲಿ ಗುರುವಾಯನಕೆರೆಯ ಕು. ರಕ್ಷಾ ಶೆಣೈರವರಿಗೆ ಉತ್ತಮ ಶ್ರೇಣಿ

Suddi Udaya

ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ನಾಯಕಿಯಾಗಿ ಕು. ನಿಶಾ ಜಿ

Suddi Udaya
error: Content is protected !!