23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕುಂಟಾಲಪಳಿಕೆ ನಿವಾಸಿ ಹರೀಶ್ ಆಚಾರ್ಯರ ಶವ ಬಾವಿಯಲ್ಲಿ ಪತ್ತೆ:

ಅರಸಿನಮಕ್ಕಿ : ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಶವ ಬಾವಿಯಲ್ಲಿ ಪತ್ತೆಯಾದ ಪ್ರಕರಣ ಅರಸಿನಮಕ್ಕಿ ಯಲ್ಲಿ ನಡೆದಿದೆ.
ಇಲ್ಲಿಯ ಕುಂಟಾಲಪಳಿಕೆ ನಿವಾಸಿ ಹರೀಶ್ ಆಚಾರ್ಯ (40ವ.)ರವರು ಎರಡು ದಿನದಿಂದ ನಾಪತ್ತೆಯಾಗಿದ್ದು, ಇಂದು (ಜು.30)ಬೆಳಗ್ಗೆ ಅವರ ತಂದೆ ಮನೆಯ ಬಾವಿಯಲ್ಲಿ ಶವ ಪತ್ತೆಯಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.
ತಂದೆ ತಾಯಿ ಅಕ್ಕಾಪಕ್ಕದಲ್ಲಿ ಬೇರೆ ಬೇರೆ ಮನೆಗಳಲ್ಲಿ ವಾಸಿಸುತ್ತಿದ್ದು ಹರೀಶ್ ತಾಯಿ ಮನೆಯಲ್ಲಿ ವಾಸಿಸುತ್ತಿದ್ದರು. ಹರೀಶ್ ಅವಿವಾಹಿತರು. ಹರೀಶ್ ಆಚಾರ್ಯ ಅವರು ಆಕಸ್ಮಿಕವಾಗಿ ‌ಬಾವಿಗೆ ಬಿದ್ದರೊ, ಅಥವಾ ಇನ್ನೇನಾದರೂ ಘಟನೆ ನಡೆದಿರಬಹುದೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿದ ಥಾರ್

Suddi Udaya

ಉಳಿ ಗ್ರಾಮದ ಪುಲ್ಲೇರಿ ಸತೀಶ್ ಪೂಜಾರಿಗೆ ಜೀವಾವಧಿ ಶಿಕ್ಷೆ : ಶ್ರಮಿಸಿದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಅಭಿನಂದನೆ

Suddi Udaya

ಚಾರ್ಮಾಡಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಓ.ಟಿ.ಪಿ. ಪಡೆದು ಕೊಕ್ಕಡದ ಮಹಿಳೆಗೆ ರೂ.1.50ಲಕ್ಷ. ವಂಚನೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟೀಸ್

Suddi Udaya
error: Content is protected !!