July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗರ್ಡಾಡಿ: ಭೋಜ ಬಂಗೇರ ಕಾಣೇಲು ನಿಧನ

ಗರ್ಡಾಡಿ ಗ್ರಾಮದ ಕಾಣೇಲು ನಿವಾಸಿ ಭೋಜ ಬಂಗೇರ (57ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ನಿಧನರಾದರು.

ಸರಳ ಸಜ್ಜನಿಕೆಯ ವ್ಯಕ್ತಿತ್ವವನ್ನು ಹೊಂದಿದ್ದ ಇವರು ಪರೋಪಕಾರಿಯಾಗಿದ್ದರು.ಊರಿನ ಕಾರ್ಯಕ್ರಮಗಳಿಗೆ ಕೊಡುಗೆ ನೀಡುತ್ತಿದ್ದರು.ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಪಡಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಕ್ರಿಯ ಸದಸ್ಯರಾಗಿ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಬಂದು ವರ್ಗವನ್ನು ಅಗಲಿದ್ದಾರೆ.

Related posts

ಬಾರ್ಯದಲ್ಲಿ ಯಕ್ಷ ಪುರುಷೋತ್ತಮ ಸರಣಿಯ ಸಮಾರೋಪ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣಪ್ರತಿಷ್ಠೆ, ವೀರಕೇಸರಿ ಹಿಂದೂಪುರ ಸಂಘಟನೆಯಿಂದ ಬಳಂಜ ಪೇಟೆಯಲ್ಲಿ ಶ್ರೀರಾಮದೇವರ ಶೃಂಗಾರ ಮಂಟಪ

Suddi Udaya

ಉಮಾಮಹೇಶ್ವರ ಭಜನಾ ಮಂಡಳಿಯ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ಕಿರಿಯಾಡಿ ವೃತ್ತ ಲೋಕಾರ್ಪಣೆ

Suddi Udaya

ಅಳದಂಗಡಿ: ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ -ಬಾಲಕಿಯರ ಖೋ -ಖೋ ಪಂದ್ಯಾಟ ಉದ್ಘಾಟನೆ

Suddi Udaya

ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾಗಿ ಯುವನಾಯಕ ಹರೀಶ್ ಕೆ ಬೈಲಬರಿ ಬಳಂಜ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಪ್ರಾಂತ್ಯಾಧ್ಯಕ್ಷರ ಭೇಟಿ; ಪ್ರತಿಭಾ ಪುರಸ್ಕಾರ

Suddi Udaya
error: Content is protected !!