24 C
ಪುತ್ತೂರು, ಬೆಳ್ತಂಗಡಿ
April 3, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿಯೋನ್ ಆಶ್ರಮ ಟ್ರಸ್ಟ್ ಮತ್ತು ಆಲ್‌ಕಾರ್ಗೋ ಲೋಜಿಸ್ಟಿಕ್ಸ್ ಲಿ. ಸಹಭಾಗಿತ್ವದೊಂದಿಗೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

ಉಜಿರೆ: ಸಿಯೋನ್ ಅಶ್ರಮ ಟ್ರಸ್ಟ್ (ರಿ.) ಮತ್ತು ಆಲ್‌ಕಾರ್ಗೋ ಲೋಜಿಸಿಕ್ ಲಿಮಿಟೆಡ್ ಇದರ ಸಹಭಾಗಿತ್ವದೊಂದಿಗೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನ ಉಜಿರೆಯಲ್ಲಿ ಜುಲೈ ತಿಂಗಳ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರವನ್ನು ಜು.30 ರಂದು ನಡೆಸಲಾಯಿತು.

ಮನೋವೈದ್ಯರಾದ ಡಾ.ಸುಧಾಕರ ಭಟ್ ಸುಳ್ಯ, ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿ ಶಿಬಿರಾರ್ಥಿಗಳಿಗೆ ಉಚಿತವಾಗಿ ಔಷಧಿಯನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಆಶ್ರಮದ ಸಿಬ್ಬಂದಿಯವರಾದ ಪಿ.ಜೆ ಸುಜಾ, ಸೇಸಪ್ಪ, ದೀಪಕ್ ಮತ್ತು ಶ್ರೇಯಸ್ ಶಿಬಿರದಲ್ಲಿ ಉಪಸ್ಥಿತರಿದ್ದರು. 60 ಜನ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಶೇ. 46 ಮತದಾನ

Suddi Udaya

ಪಡಂಗಡಿ ಸರ್ಕಾರಿ ಪ್ರೌಢ ಶಾಲಾ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಉಭಯ ಜಿಲ್ಲಾ ಮೊಬೈಲ್ ರೀಟೇಲರ್ ಅಸೋಸಿಯೇಷನ್ ಇದರ ವಾರ್ಷಿಕ ಕ್ರೀಡಾಕೂಟ

Suddi Udaya

ಉತ್ತರಖಾಂಡ್ ಕೇದಾರನಾಥ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳ: ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಬೆಳ್ಳಿಹಬ್ಬ ಸಂಭ್ರಮ: ರಜತ ಸಂಚಿಕೆ ಲೋಕಾರ್ಪಣೆ – ಸಾಧಕರಿಗೆ ಸನ್ಮಾನ

Suddi Udaya

ದಭೆ೯ತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನಕ್ಕೆ ಶ್ರೀ ಕಂಚಿ ಕಾಮಕೋಟಿ ಶ್ರೀಗಳು ಭೇಟಿ

Suddi Udaya
error: Content is protected !!