23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗುಂತೆ ಧರ್ಮಸ್ಥಳದ ಗ್ರಾಮಸ್ಥರು, ವರ್ತಕರು, ನೌಕರ ವೃಂದದವರಿಂದ ವಿಶೇಷ ಪ್ರಾರ್ಥನೆ

ಧರ್ಮಸ್ಥಳ: ನೇತ್ರಾವತಿಯ ಮಣ್ಣಸಂಕ ಬಳಿ 11 ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು, ದುರುದ್ದೇಶದಿಂದ ಧರ್ಮಸ್ಥಳ ಕ್ಷೇತ್ರ, ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹೆಸರಿಗೆ ಮಸಿಬಳಿಯಲು ಯತ್ನಿಸುತ್ತಿರುವವರಿಗೂ ಶಿಕ್ಷೆ ಕೊಡಬೇಕೆಂದು ಧರ್ಮಸ್ಥಳದ ಗ್ರಾಮಸ್ಥರು, ವರ್ತಕರು, ನೌಕರ ವೃಂದ ಶ್ರೀಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ, ಕ್ಷೇತ್ರದ ಅಣ್ಣಪ್ಪಸ್ವಾಮಿ ಹಾಗೂ ಹರ್ಪಾಡಿಯ ಕನ್ಯಾಕುಮಾರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಮಂಜುನಾಥ ಸ್ವಾಮಿಯ ದೇವಳದ ಮುಂಭಾಗದಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ ಭಕ್ತರು ಮಂಜುನಾಥ ಸ್ವಾಮಿಗೆ ಪ್ರಾರ್ಥನೆ ಸಲ್ಲಿಸಿದರು.

Related posts

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ : ಸಿಎಎ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡ ಉದ್ಘಾಟಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Suddi Udaya

ವಕೀಲರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಮ್ ಭೇಟಿ

Suddi Udaya

ವಲಯ ಸಮ್ಮೇಳನದಲ್ಲಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ ಸಮಗ್ರ ಪ್ರಶಸ್ತಿ

Suddi Udaya

ಕಳಿಯ ಗ್ರಾ.ಪಂ. ಆಡಳಿತ ಮಂಡಳಿಯಿಂದ ಜಿಲ್ಲಾಧಿಕಾರಿ ಭೇಟಿ, ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮನವಿ ಸಲ್ಲಿಕೆ

Suddi Udaya
error: Content is protected !!