July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಮಿನದನ’

ಉಜಿರೆ: ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ. ಬಿ. ಎಸ್. ಇ) ಯಲ್ಲಿ ಇತ್ತೀಚೆಗೆ ಕಲಾ ಸಿಂಧು ಸಾಂಸ್ಕೃತಿಕ ಸಂಘದ ವತಿಯಿಂದ ‘ಆಟಿದ ಮಿನದನ’ ಕಾರ್ಯಕ್ರಮ ಆಯೋಜಿಸಲಾಗಿತ್ತು.


ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಾಂಪ್ರದಾಯಿಕ ತಿನಿಸುಗಳಾದ ಹಲಸಿನ ಹಣ್ಣಿನ ತಿನಿಸುಗಳು, ಶಾವಿಗೆ, ಹಪ್ಪಳ, ಕಡುಬು, ಅರಶಿನ ಎಲೆಯ ಕಡುಬು ಮುಂತಾದ ತಿನಿಸುಗಳನ್ನು ತಂದು ಅವುಗಳ ಕುರಿತಾದ ಮಾಹಿತಿ ನೀಡಿ, ಇತರರೊಂದಿಗೆ ಹಂಚಿ ಸವಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ವಹಿಸಿದ್ದರು. ಕಾರ್ಯಕ್ರಮವನ್ನು ಶಿಕ್ಷಕಿ ಸುಮಾ ಶ್ರೀನಾಥ್ ಆಯೋಜಿಸಿದ್ದರು.

Related posts

ಮಡಂತ್ಯಾರು: ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ: ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ

Suddi Udaya

ನಿಡ್ಲೆ: ಲಿಲ್ಲಿ ಡಿಸೋಜಾ ನಿಧನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಕಳಿಯ ಮತ್ತು ಬೆಳ್ತಂಗಡಿಮೆಸ್ಕಾಂ ಸಂಪರ್ಕಕ್ಕೆ ರಸ್ತೆಗೆ ಶಿಲಾನ್ಯಾಸ

Suddi Udaya

ಇಂದಬೆಟ್ಟು : ಶ್ರೀ ಧರ್ಮಸ್ಥಳ ಶೌರ್ಯ ಘಟಕ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಮುಂಡಾಜೆ: ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!