April 2, 2025
ಗ್ರಾಮಾಂತರ ಸುದ್ದಿ

ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭೆ

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮ ನಗರ ಮೈರಲ್ಕೆ ಓಡಿಲ್ನಾಳ ಸರ್ವ ಭಕ್ತರ ಸಭೆಯು ಜು 30 ರಂದು ಆಡಳಿತ ಸಮಿತಿಯ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು ಅವರ ಅಧ್ಯಕ್ಷತೆಯಲ್ಲಿ ದೇವಸ್ಥಾನದ ವಠಾರದಲ್ಲಿ ಜರಗಿತು

ಸಭೆಯಲ್ಲಿ ದೇವಸ್ಥಾನದ ಅಬಿವ್ರದ್ದಿಯ ಬಗ್ಗೆ ಹಾಗೂ ದೇವಸ್ಥಾನದಲ್ಲಿ ನಡೆಯುವ ಉತ್ಸವಗಳ ಬಗ್ಗೆ ಚರ್ಚಿಸಲಾಯಿತು ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಸಂಬಂದ ಪಟ್ಟ ಉಪ ಸಮಿತಿಗಳನ್ನು ರಚಿಸಲಾಯಿತು ದೇವಸ್ಥಾನದ ಭಜನಾ ಸಮಿತಿ ಅಧ್ಯಕ್ಷರಾಗಿ ಯೋಗಿಶ್ ಅಡ್ಡಕೊಡಂಗೆ. ಮಹೀಳಾ ಸಮಿತಿ ಅಧ್ಯಕ್ಷೆಯಾಗಿ ಭಾರತಿ ಎಸ್ ಶೆಟ್ಟಿ. ಉತ್ಸವ ಸಮಿತಿ ಅಧ್ಯಕ್ಷರಾಗಿ ನಿತೇಶ್ ಶೆಟ್ಟಿ.ಇವರನ್ನು ಅಯ್ಕೆ ಮಾಡಲಾಯಿತು ಸಭೆಯಲ್ಲಿ ಆಡಳಿತ ಸಮಿತಿಯ ಎಲ್ಲಾ ಪಧಾದಿಕಾರಿಗಳು ಭಕ್ತಾದಿಗಳು ಉಪಸ್ಥಿತರಿದ್ದರು

Related posts

ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡ ನ್ಯಾಯವಾದಿ ಬಿ.ಎಂ.ಭಟ್

Suddi Udaya

ಕೊಟ್ಟ ಹಣವನ್ನು ವಾಪಸ್ ಕೇಳಲು ಹೋದ ವ್ಯಕ್ತಿಗೆ ತಲ್ವಾರ್ ನಿಂದ ದಾಳಿ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸಿ.ಎ ಪರೀಕ್ಷೆಯಲ್ಲಿ ನಾರಾವಿಯ ಕು.ಸಂಗೀತಾ ಜಿ. ಹೆಗ್ಡೆ ತೇರ್ಗಡೆ

Suddi Udaya

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ನ್ಯಾಯವಾದಿ ಮೇಲೆ ದಾಳಿ: ಹಿಂದೂ ಜನಜಾಗೃತಿ ಸಮಿತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಏಳನೇ ಸ್ಥಾನ ಮತ್ತು ತಾಲೂಕಿಗೆ ದ್ವಿತೀಯ ಸ್ಥಾನ ಪಡೆದ ಪ್ರತೀಕ್ ವಿ ಎಸ್ ರಿಗೆ ಸನ್ಮಾನ

Suddi Udaya
error: Content is protected !!