25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭೆ

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮ ನಗರ ಮೈರಲ್ಕೆ ಓಡಿಲ್ನಾಳ ಸರ್ವ ಭಕ್ತರ ಸಭೆಯು ಜು 30 ರಂದು ಆಡಳಿತ ಸಮಿತಿಯ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು ಅವರ ಅಧ್ಯಕ್ಷತೆಯಲ್ಲಿ ದೇವಸ್ಥಾನದ ವಠಾರದಲ್ಲಿ ಜರಗಿತು

ಸಭೆಯಲ್ಲಿ ದೇವಸ್ಥಾನದ ಅಬಿವ್ರದ್ದಿಯ ಬಗ್ಗೆ ಹಾಗೂ ದೇವಸ್ಥಾನದಲ್ಲಿ ನಡೆಯುವ ಉತ್ಸವಗಳ ಬಗ್ಗೆ ಚರ್ಚಿಸಲಾಯಿತು ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಸಂಬಂದ ಪಟ್ಟ ಉಪ ಸಮಿತಿಗಳನ್ನು ರಚಿಸಲಾಯಿತು ದೇವಸ್ಥಾನದ ಭಜನಾ ಸಮಿತಿ ಅಧ್ಯಕ್ಷರಾಗಿ ಯೋಗಿಶ್ ಅಡ್ಡಕೊಡಂಗೆ. ಮಹೀಳಾ ಸಮಿತಿ ಅಧ್ಯಕ್ಷೆಯಾಗಿ ಭಾರತಿ ಎಸ್ ಶೆಟ್ಟಿ. ಉತ್ಸವ ಸಮಿತಿ ಅಧ್ಯಕ್ಷರಾಗಿ ನಿತೇಶ್ ಶೆಟ್ಟಿ.ಇವರನ್ನು ಅಯ್ಕೆ ಮಾಡಲಾಯಿತು ಸಭೆಯಲ್ಲಿ ಆಡಳಿತ ಸಮಿತಿಯ ಎಲ್ಲಾ ಪಧಾದಿಕಾರಿಗಳು ಭಕ್ತಾದಿಗಳು ಉಪಸ್ಥಿತರಿದ್ದರು

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎಳೆನೀರು ತುಂಬಿದ ಪಿಕಪ್ ವಾಹನ ಪಲ್ಟಿ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

Suddi Udaya

ಚುನಾವಣಾ ಕಾನೂನು ಸುವ್ಯವಸ್ಥೆ, ಕಾಪಾಡುವ ಹಿತದೃಷ್ಟಿಯಿಂದ : ಎ.17 ಸೋಮವಾರ ಬೆಳ್ತಂಗಡಿ ಸಂತೆಕಟ್ಟೆ‌ಯಿಂದ ಬಸ್ ನಿಲ್ದಾಣದವರೆಗೆ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ವ್ಯಾಪಾರ ನಿಷೇಧ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 61 ಮತದಾನ

Suddi Udaya
error: Content is protected !!