July 23, 2026
ಗ್ರಾಮಾಂತರ ಸುದ್ದಿ

ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭೆ

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮ ನಗರ ಮೈರಲ್ಕೆ ಓಡಿಲ್ನಾಳ ಸರ್ವ ಭಕ್ತರ ಸಭೆಯು ಜು 30 ರಂದು ಆಡಳಿತ ಸಮಿತಿಯ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು ಅವರ ಅಧ್ಯಕ್ಷತೆಯಲ್ಲಿ ದೇವಸ್ಥಾನದ ವಠಾರದಲ್ಲಿ ಜರಗಿತು

ಸಭೆಯಲ್ಲಿ ದೇವಸ್ಥಾನದ ಅಬಿವ್ರದ್ದಿಯ ಬಗ್ಗೆ ಹಾಗೂ ದೇವಸ್ಥಾನದಲ್ಲಿ ನಡೆಯುವ ಉತ್ಸವಗಳ ಬಗ್ಗೆ ಚರ್ಚಿಸಲಾಯಿತು ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಸಂಬಂದ ಪಟ್ಟ ಉಪ ಸಮಿತಿಗಳನ್ನು ರಚಿಸಲಾಯಿತು ದೇವಸ್ಥಾನದ ಭಜನಾ ಸಮಿತಿ ಅಧ್ಯಕ್ಷರಾಗಿ ಯೋಗಿಶ್ ಅಡ್ಡಕೊಡಂಗೆ. ಮಹೀಳಾ ಸಮಿತಿ ಅಧ್ಯಕ್ಷೆಯಾಗಿ ಭಾರತಿ ಎಸ್ ಶೆಟ್ಟಿ. ಉತ್ಸವ ಸಮಿತಿ ಅಧ್ಯಕ್ಷರಾಗಿ ನಿತೇಶ್ ಶೆಟ್ಟಿ.ಇವರನ್ನು ಅಯ್ಕೆ ಮಾಡಲಾಯಿತು ಸಭೆಯಲ್ಲಿ ಆಡಳಿತ ಸಮಿತಿಯ ಎಲ್ಲಾ ಪಧಾದಿಕಾರಿಗಳು ಭಕ್ತಾದಿಗಳು ಉಪಸ್ಥಿತರಿದ್ದರು

Related posts

ಗುರುವಾಯನಕೆರೆಯಲ್ಲಿ ದೇವು ಯು ಪಿವಿಸಿ ಇಂಟೀರಿಯರ್ ಶುಭಾರಂಭ

Suddi Udaya

ಹತ್ಯಡ್ಕ: ನಾವಳೆಯಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಸಭೆ

Suddi Udaya

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

Suddi Udaya

ದ.ಕ. ಜಿಲ್ಲಾ ಹಾಲು ಉತ್ಪಾದಕರ ನೌಕರರ ಒಕ್ಕೂಟದ ಅಧ್ಯಕ್ಷರಾಗಿ ಶರೀಫ್ ನೆರಿಯ ಆಯ್ಕೆ

Suddi Udaya

ಕುದುರೆಮುಖ ಅರಣ್ಯ ವ್ಯಾಪ್ತಿಯಲ್ಲಿ ಭಾರಿ ಕಾಡ್ಗಿಚ್ಚು

Suddi Udaya
error: Content is protected !!