23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಆ.2 : ವೇಣೂರು ವಿದ್ಯುತ್ ನಿಲುಗಡೆ

ವೇಣೂರು: ತುರ್ತು ಕಾಮಗಾರಿಯ ಪ್ರಯುಕ್ತ ಆ.02 ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ಚಾರ್ಮಾಡಿ: ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಸಾವು

Suddi Udaya

“ಮಾಯವಾಗುತ್ತಿದೆ ಮಚ್ಚಿನ ನೆರೋಲ್ಪಲ್ಕೆ ಬಸ್ ತಂಗುದಾಣ”

Suddi Udaya

ಬೆಳಾಲು ಶ್ರೀ ಧ. ಮಂ. ಅ.ಪ್ರೌ. ಶಾಲೆಯಲ್ಲಿ ಕುವೆಂಪುರವರ ಜನ್ಮದಿನೋತ್ಸವದ ಪ್ರಯುಕ್ತ ‘ವಿಶ್ವ ಮಾನವ ದಿನಾಚರಣೆ’

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಅರಣ್ಯ ಇಲಾಖೆ ವತಿಯಿಂದ ಚಿನ್ನರ ವನ್ಯ ದರ್ಶನಕ್ಕೆ ಕಾಯರ್ತಡ್ಕ ಪ್ರೌಢ ಶಾಲೆಯಿಂದ ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya

ಬ್ಲಾಕ್ ಜಾಕ್ ಪ್ರೊಡಕ್ಟ್ ಪಿಚ್ಚಿಂಗ್ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya
error: Content is protected !!