29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಮಿನದನ’

ಉಜಿರೆ: ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ. ಬಿ. ಎಸ್. ಇ) ಯಲ್ಲಿ ಇತ್ತೀಚೆಗೆ ಕಲಾ ಸಿಂಧು ಸಾಂಸ್ಕೃತಿಕ ಸಂಘದ ವತಿಯಿಂದ ‘ಆಟಿದ ಮಿನದನ’ ಕಾರ್ಯಕ್ರಮ ಆಯೋಜಿಸಲಾಗಿತ್ತು.


ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಾಂಪ್ರದಾಯಿಕ ತಿನಿಸುಗಳಾದ ಹಲಸಿನ ಹಣ್ಣಿನ ತಿನಿಸುಗಳು, ಶಾವಿಗೆ, ಹಪ್ಪಳ, ಕಡುಬು, ಅರಶಿನ ಎಲೆಯ ಕಡುಬು ಮುಂತಾದ ತಿನಿಸುಗಳನ್ನು ತಂದು ಅವುಗಳ ಕುರಿತಾದ ಮಾಹಿತಿ ನೀಡಿ, ಇತರರೊಂದಿಗೆ ಹಂಚಿ ಸವಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ವಹಿಸಿದ್ದರು. ಕಾರ್ಯಕ್ರಮವನ್ನು ಶಿಕ್ಷಕಿ ಸುಮಾ ಶ್ರೀನಾಥ್ ಆಯೋಜಿಸಿದ್ದರು.

Related posts

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya

ಉಜಿರೆ: ಎಸ್‌ಡಿಎಂ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಮಾರುತಿ ಕಾರಿನಲ್ಲಿ 1.550 ಕೆ.ಜಿ. ಗಾಂಜಾ ಪತ್ತೆ: ಕೊಟ್ಟಿಗೆಹಾರದಲ್ಲಿ ಆರೋಪಿ ಬಂಧನ

Suddi Udaya

ಬೆಳ್ತಂಗಡಿ: ಶಶಾಂಕ ಕುಳಮರ್ವ ರವರಿಗೆ ಸುರತ್ಕಲ್ ಎನ್.ಐ.ಟಿ.ಕೆ. ಯಿಂದ ಪಿ.ಎಚ್.ಡಿ. ಪದವಿ

Suddi Udaya

ಶ್ರೀಮತಿ ಉಮಾವತಿ ರುಕ್ಮಯ ಗೌಡ ರವರಿಗೆ ರಾಜ್ಯಪಾಲರಿಂದ ಘಟಿಕೋತ್ಸವದಲ್ಲಿ ರ್‍ಯಾಂಕ್ ಪದವಿ ಪ್ರಶಸ್ತಿ ಪ್ರದಾನ

Suddi Udaya

ಲಾಯಿಲ ಗ್ರಾ.ಪಂ ಹಾಗೂ ನಡ ಗ್ರಾ.ಪಂ. ನಿಂದ “ಸ್ವಚತೆಯೇ ಸೇವೆ 2024” ಅಂದೋಲನದಡಿ ಬೃಹತ್ ಸ್ವಚ್ಚತಾ ಕಾರ್ಯಕ್ರಮ

Suddi Udaya
error: Content is protected !!