26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ ಕೆರೆಕೋಡಿ ಲೋಕಯ್ಯ ಮೂಲ್ಯ ಅಸಹಜ ಸಾವು

ಬೆಳ್ತಂಗಡಿ:ಓಡಿಲ್ನಾಳ ಗ್ರಾಮದ ಕೆರೆಕೋಡಿ ಲೋಕಯ್ಯ ಮೂಲ್ಯ(60ವ) ಎಂಬವರು ಅಸಹಜ ಸ್ಥಿತಿಯಲ್ಲಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಕಳೆದ ಎರಡು ತಿಂಗಳಿಂದ ಒಬ್ಬಂಟಿ ಯಾಗಿ ವಾಸವಿದ್ದ ಅವರು ಸರಿಯಾದ ಆಹಾರ ಇಲ್ಲದೆ ಅಥವಾ ಯಾವುದೋ ಕಾಯಿಲೆಯಿಂದ ಐದಾರು ದಿನದ ಹಿಂದೆ ಮೃತ ಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕುವೆಟ್ಟು ಗ್ರಾಪಂ ಸದಸ್ಯ ಸದಾನಂದ ಮೂಲ್ಯ ದೂರು ನೀಡಿದ್ದಾರೆ.

Related posts

ಅರಸಿನಮಕ್ಕಿ : ಸೈನಿಕ ಕೆ. ಮಹಾಬಲ ಮುದ್ದಿಗೆಯವರಿಗೆ ನಾಗರಿಕರಿಂದ ಅಭಿನಂದನೆ

Suddi Udaya

ಮೂರನೆ ಭಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕಾರ: ಕುವೆಟ್ಟು ಬಿಜೆಪಿ ಕಾರ್ಯಕರ್ತರಿಂದ ಚಾ-ತಿಂಡಿ, ಸ್ವೀಟ್ ಹಂಚಿ, ಸುಡುಮದ್ದು ಪ್ರದರ್ಶನ ಮೂಲಕ ಸಂಭ್ರಮ

Suddi Udaya

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ನಾಗಶ್ರೀ ‘ಎ’ ಸ್ವ-ಸಹಾಯ ಸಂಘದ ಸದಸ್ಯೆ ಡೊಂಬಕ್ಕರವರಿಗೆ ವೀಲ್ ಚೇರ್ ಹಾಗೂ ಸಹಾಯಧನ ವಿತರಣೆ

Suddi Udaya

ಮೇ. 16 : ತುರ್ತು ಕಾಮಗಾರಿ ಪ್ರಯುಕ್ತ ನಾನಾ ಕಡೆಗಳಲ್ಲಿ ವಿದ್ಯುತ್ ಕಡಿತ

Suddi Udaya

ಕನ್ಯಾಡಿ ಗುರುದೇವ ಮಠದಲ್ಲಿ ಶಾಸಕ ಹರೀಶ್ ಪೂಂಜರಿಂದ ಸ್ವಾಮೀಜಿಯವರ ಪಾದ ಪೂಜೆ

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವ: ಪದಗ್ರಹಣ ಸಮಾರಂಭ

Suddi Udaya
error: Content is protected !!