22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ ಕೆರೆಕೋಡಿ ಲೋಕಯ್ಯ ಮೂಲ್ಯ ಅಸಹಜ ಸಾವು

ಬೆಳ್ತಂಗಡಿ:ಓಡಿಲ್ನಾಳ ಗ್ರಾಮದ ಕೆರೆಕೋಡಿ ಲೋಕಯ್ಯ ಮೂಲ್ಯ(60ವ) ಎಂಬವರು ಅಸಹಜ ಸ್ಥಿತಿಯಲ್ಲಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಕಳೆದ ಎರಡು ತಿಂಗಳಿಂದ ಒಬ್ಬಂಟಿ ಯಾಗಿ ವಾಸವಿದ್ದ ಅವರು ಸರಿಯಾದ ಆಹಾರ ಇಲ್ಲದೆ ಅಥವಾ ಯಾವುದೋ ಕಾಯಿಲೆಯಿಂದ ಐದಾರು ದಿನದ ಹಿಂದೆ ಮೃತ ಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕುವೆಟ್ಟು ಗ್ರಾಪಂ ಸದಸ್ಯ ಸದಾನಂದ ಮೂಲ್ಯ ದೂರು ನೀಡಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಚುನಾವಣೆ ಹಿನ್ನೆಲೆ: ಪೊಲೀಸ್ ಇಲಾಖೆಯಿಂದ ವಾಹನಗಳ ವಿಶೇಷ ತಪಾಸಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಪ್ರಣಾಳಿಕೆಯಲ್ಲಿರುವ ಅಂಶಗಳೇನು?

Suddi Udaya

ಮುಂಡಾಜೆ ಸರಸ್ವತಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಂದ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಇಬ್ಬರಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!