30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿ

ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭೆ

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮ ನಗರ ಮೈರಲ್ಕೆ ಓಡಿಲ್ನಾಳ ಸರ್ವ ಭಕ್ತರ ಸಭೆಯು ಜು 30 ರಂದು ಆಡಳಿತ ಸಮಿತಿಯ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು ಅವರ ಅಧ್ಯಕ್ಷತೆಯಲ್ಲಿ ದೇವಸ್ಥಾನದ ವಠಾರದಲ್ಲಿ ಜರಗಿತು

ಸಭೆಯಲ್ಲಿ ದೇವಸ್ಥಾನದ ಅಬಿವ್ರದ್ದಿಯ ಬಗ್ಗೆ ಹಾಗೂ ದೇವಸ್ಥಾನದಲ್ಲಿ ನಡೆಯುವ ಉತ್ಸವಗಳ ಬಗ್ಗೆ ಚರ್ಚಿಸಲಾಯಿತು ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಸಂಬಂದ ಪಟ್ಟ ಉಪ ಸಮಿತಿಗಳನ್ನು ರಚಿಸಲಾಯಿತು ದೇವಸ್ಥಾನದ ಭಜನಾ ಸಮಿತಿ ಅಧ್ಯಕ್ಷರಾಗಿ ಯೋಗಿಶ್ ಅಡ್ಡಕೊಡಂಗೆ. ಮಹೀಳಾ ಸಮಿತಿ ಅಧ್ಯಕ್ಷೆಯಾಗಿ ಭಾರತಿ ಎಸ್ ಶೆಟ್ಟಿ. ಉತ್ಸವ ಸಮಿತಿ ಅಧ್ಯಕ್ಷರಾಗಿ ನಿತೇಶ್ ಶೆಟ್ಟಿ.ಇವರನ್ನು ಅಯ್ಕೆ ಮಾಡಲಾಯಿತು ಸಭೆಯಲ್ಲಿ ಆಡಳಿತ ಸಮಿತಿಯ ಎಲ್ಲಾ ಪಧಾದಿಕಾರಿಗಳು ಭಕ್ತಾದಿಗಳು ಉಪಸ್ಥಿತರಿದ್ದರು

Related posts

ಉಜಿರೆ: ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ “ಧರ್ಮ ಸಿಂಹಾಸನ” ಯಕ್ಷಗಾನ ಬಯಲಾಟ

Suddi Udaya

ಉಜಿರೆ ವರ್ತಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಿಡ್ಲೆ: ನಾಟಿ ವೈದ್ಯ ಬಾಬು ನಿಧನ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಾನಕ್ಕೆ ಶಿಲಾಮಯ ಧ್ವಜಸ್ತಂಭ: ಕಿಲ್ಲೂರು ಪೇಟೆಯಿಂದ ಕಾಲ್ನಡಿಗೆಯ ಮೆರವಣಿಗೆ

Suddi Udaya

ಬೆಳ್ತಂಗಡಿ ಸರಕಾರಿ ಐ.ಟಿ.ಐ 2024ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ 2023-24 ನೇ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya
error: Content is protected !!