July 23, 2026
ಗ್ರಾಮಾಂತರ ಸುದ್ದಿ

ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭೆ

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮ ನಗರ ಮೈರಲ್ಕೆ ಓಡಿಲ್ನಾಳ ಸರ್ವ ಭಕ್ತರ ಸಭೆಯು ಜು 30 ರಂದು ಆಡಳಿತ ಸಮಿತಿಯ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು ಅವರ ಅಧ್ಯಕ್ಷತೆಯಲ್ಲಿ ದೇವಸ್ಥಾನದ ವಠಾರದಲ್ಲಿ ಜರಗಿತು

ಸಭೆಯಲ್ಲಿ ದೇವಸ್ಥಾನದ ಅಬಿವ್ರದ್ದಿಯ ಬಗ್ಗೆ ಹಾಗೂ ದೇವಸ್ಥಾನದಲ್ಲಿ ನಡೆಯುವ ಉತ್ಸವಗಳ ಬಗ್ಗೆ ಚರ್ಚಿಸಲಾಯಿತು ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಸಂಬಂದ ಪಟ್ಟ ಉಪ ಸಮಿತಿಗಳನ್ನು ರಚಿಸಲಾಯಿತು ದೇವಸ್ಥಾನದ ಭಜನಾ ಸಮಿತಿ ಅಧ್ಯಕ್ಷರಾಗಿ ಯೋಗಿಶ್ ಅಡ್ಡಕೊಡಂಗೆ. ಮಹೀಳಾ ಸಮಿತಿ ಅಧ್ಯಕ್ಷೆಯಾಗಿ ಭಾರತಿ ಎಸ್ ಶೆಟ್ಟಿ. ಉತ್ಸವ ಸಮಿತಿ ಅಧ್ಯಕ್ಷರಾಗಿ ನಿತೇಶ್ ಶೆಟ್ಟಿ.ಇವರನ್ನು ಅಯ್ಕೆ ಮಾಡಲಾಯಿತು ಸಭೆಯಲ್ಲಿ ಆಡಳಿತ ಸಮಿತಿಯ ಎಲ್ಲಾ ಪಧಾದಿಕಾರಿಗಳು ಭಕ್ತಾದಿಗಳು ಉಪಸ್ಥಿತರಿದ್ದರು

Related posts

ಉಜ್ವಲ ಯೋಜನೆಯ ಮಹಿಳೆಯರ ಮೇಲೂ, “ಬೆಲೆ ಏರಿಕೆಯ ಬರೆ ಎಳೆದ” ಕೇಂದ್ರ ಸರ್ಕಾರ: ರಕ್ಷಿತ್ ಶಿವರಾಂ

Suddi Udaya

ರೆಖ್ಯ ಗ್ರಾಮದ ಸರ್ವೆ ನಂ:69/1 ರಲ್ಲಿ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಗಳು ನಡೆಸಿದ ಜಂಟಿ ಸರ್ವೆ ಪೂರ್ಣ: ಸೂಕ್ತ ಆದೇಶ ನೀಡುವಂತೆ ಶಾಸಕ ಹರೀಶ್ ಪೂಂಜರಿಂದ ಸಚಿವ ಈಶ್ವರ ಖಂಡ್ರೆರವರಿಗೆ ಮನವಿ

Suddi Udaya

ಕನ್ಯಾಡಿ I: ಅಂತರ ಮನೆ ನಿವಾಸಿ ವಿಜಯ ಗೌಡ ನಿಧನ

Suddi Udaya

ಪುದುವೆಟ್ಟಿನಲ್ಲಿ ವಿಕಲಚೇತನರ ಸಮನ್ವಯ ಗ್ರಾಮಸಭೆ

Suddi Udaya

ಕುವೆಂಪು ವಿಶ್ವವಿದ್ಯಾನಿಲಯದಿಂದ ಸ್ವಾತಿ ಬಿ ಅವರಿಗೆ ಪಿ.ಹೆಚ್.ಡಿ ಅವಾರ್ಡ್

Suddi Udaya

ಗಣೇಶೋತ್ಸವಕ್ಕೆಂದು ಹೋದ ವ್ಯಕ್ತಿಯಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya
error: Content is protected !!