23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭೆ

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮ ನಗರ ಮೈರಲ್ಕೆ ಓಡಿಲ್ನಾಳ ಸರ್ವ ಭಕ್ತರ ಸಭೆಯು ಜು 30 ರಂದು ಆಡಳಿತ ಸಮಿತಿಯ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು ಅವರ ಅಧ್ಯಕ್ಷತೆಯಲ್ಲಿ ದೇವಸ್ಥಾನದ ವಠಾರದಲ್ಲಿ ಜರಗಿತು

ಸಭೆಯಲ್ಲಿ ದೇವಸ್ಥಾನದ ಅಬಿವ್ರದ್ದಿಯ ಬಗ್ಗೆ ಹಾಗೂ ದೇವಸ್ಥಾನದಲ್ಲಿ ನಡೆಯುವ ಉತ್ಸವಗಳ ಬಗ್ಗೆ ಚರ್ಚಿಸಲಾಯಿತು ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಸಂಬಂದ ಪಟ್ಟ ಉಪ ಸಮಿತಿಗಳನ್ನು ರಚಿಸಲಾಯಿತು ದೇವಸ್ಥಾನದ ಭಜನಾ ಸಮಿತಿ ಅಧ್ಯಕ್ಷರಾಗಿ ಯೋಗಿಶ್ ಅಡ್ಡಕೊಡಂಗೆ. ಮಹೀಳಾ ಸಮಿತಿ ಅಧ್ಯಕ್ಷೆಯಾಗಿ ಭಾರತಿ ಎಸ್ ಶೆಟ್ಟಿ. ಉತ್ಸವ ಸಮಿತಿ ಅಧ್ಯಕ್ಷರಾಗಿ ನಿತೇಶ್ ಶೆಟ್ಟಿ.ಇವರನ್ನು ಅಯ್ಕೆ ಮಾಡಲಾಯಿತು ಸಭೆಯಲ್ಲಿ ಆಡಳಿತ ಸಮಿತಿಯ ಎಲ್ಲಾ ಪಧಾದಿಕಾರಿಗಳು ಭಕ್ತಾದಿಗಳು ಉಪಸ್ಥಿತರಿದ್ದರು

Related posts

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya

ಅಂಡಿಂಜೆ ನಿವಾಸಿ ಪ್ರಶಾಂತ್ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಮಾಲಾಡಿ : ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಶವ ಪತ್ತೆ

Suddi Udaya

ಕಲ್ಲೇರಿ: ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya
error: Content is protected !!