25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ಮಾಸಿಕ ಸಭೆ

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ಮಾಸಿಕ ಸಭೆಯು ಜು.26 ರಂದು ಬೆಳ್ತಂಗಡಿಯ ಲೋಬೋ ಟವರ್ಸ್ ನಲ್ಲಿ ನಡೆಯಿತು.

ಅನಿಯಮಿತವಾಗಿ ವಿದ್ಯುತ್‌ ಅಡಚಣೆಯಾಗುತ್ತಿರುವ ಬಗ್ಗೆ ಸಂಬಂಧಿಸಿದವರಿಗೆ ಮನವಿ, ರಸ್ತೆ ಬದಿ ವ್ಯಾಪಾರದಿಂದ ಅಧಿಕೃತ ವ್ಯಾಪಾರಸ್ಥರಿಗೆ ಆಗುತ್ತಿರುವ ತೊಂದರೆ, ಪುಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ಮುಖ್ಯರಸ್ತೆಯ ಬಗ್ಗೆ ಹೊರಡಿಸಲಾದ ನೋಟಿಫಿಕೇಶನ್ ಬಗ್ಗೆ ಚರ್ಚಿಸಲಾಯಿತು.

ಅಧ್ಯಕ್ಷ ಪುಷ್ಪರಾಜ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ರೋನಾಲ್ಡ್ ಲೋಬೋ ಧನ್ಯವಾದವಿತ್ತರು.

Related posts

ನಡ: ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ ವತಿಯಿಂದ ಪುಸ್ತಕಗಳ ವಿತರಣೆ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ನಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಸೌತಡ್ಕ: ಕಡೀರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya

ಮೂಲ ಕೋಟೆ ತರವಾಡು ವತಿಯಿಂದ ಡಾ. ರವೀಶ್ ಪಡುಮಲೆಗೆ ಸನ್ಮಾನ

Suddi Udaya

ಪಾರೆoಕಿ: ಕೋಟೆಗುತ್ತು ನಿವಾಸಿ ಭೂದ ಪೂಜಾರಿ ನಿಧನ

Suddi Udaya
error: Content is protected !!