22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಿರುವೆರ್ ಕುಡ್ಲ ಸಂಘದ 49 ಹಾಗೂ 50ನೇ ಸೇವಾ ಯೋಜನೆ ದೇಣಿಗೆ ಹಸ್ತಾಂತರ

ಬೆಳ್ತಂಗಡಿ ತಾಲೂಕಿನಲ್ಲಿ ಸಮಾಜ ಸೇವೆ ಮಾಡಬೇಕೆಂಬ ಕನಸು ಹೊತ್ತು ಮಂಗಳೂರಿನ ಉದಯ ಪೂಜಾರಿ ಬಳ್ಳಾಲ್‌ ಬಾಗ್ ಸ್ಥಾಪಕ ಅಧ್ಯಕ್ಷತೆಯ ಬಿರುವೆರ್ ಕುಡ್ಲ ಸಂಘಟನೆಯನ್ನು ಸುವರ್ಣ ಪ್ರತಿಷ್ಠಾನ ಅಧ್ಯಕ್ಷರು ಸಂಪತ್‌ ಬಿ. ಸುವರ್ಣ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕಕ್ಕೆ ಐದು ವರ್ಷಗಳನ್ನು ಪೂರೈಸಿದೆ.

ಫೆಬ್ರವರಿ 13, 2018ರಂದು ಪ್ರಾರಂಭಗೊಂಡ ಈ ಸಂಘ ಇಂದಿಗೆ 48 ಸೇವಾ ಯೋಜನೆ ಪೂರ್ಣ ಗೊಂಡಿದೆ.
ಬೆಳ್ತಂಗಡಿ ಘಟಕದ 49, ಹಾಗೂ 50ನೇ ಸೇವಾ ಯೋಜನೆಯನ್ನು ಬೆಳ್ತಂಗಡಿ ತಾಲೂಕಿನ ಕುಕ್ಕವು ಗ್ರಾಮದ ದಿ. ಲಿಂಗಪ್ಪ ಕುಂಬಾರ ಇವರ ತಂಗಿ ಕುಮಾರಿ ಕಲ್ಯಾಣಿ ಇವರಿಗೆ ನೀಡಿದರು. ಇವರ ಕುಟುಂಬ ದಲ್ಲಿ ಆಧಾರ ಸ್ಥಂಬ
ವಾಗಿದ್ದ ಲಿಂಗಪ್ಪ ಕುಂಬಾರರು ಅಗಲಿದ್ದು, ಕಲ್ಯಾಣಿಯವರು ಒಬ್ಬಂಟಿಯಾಗಿ ಕಷ್ಟದ ಜೀವನ ನಡೆಸುತ್ತಿದ್ದಾರೆ.
ಅಲ್ಲದೇ ಕ್ಯಾನ್ಸರ್ ನಿಂದ ಬಳಲುತ್ತಿರುವ ಬಂಟ್ವಾಳ ತಾಲೂಕಿನ ಬಾಲ್ಯರಾಬೆಟ್ಟು ಇರ್ವತ್ತೂರು ನೈನಾಡು ಮನೆಯ ಗಂಗಾಧರ್ ಈ ಎರಡು ಕುಟುಂಬಕ್ಕೆ ಘಟಕದಿಂದ ಫಲಾನುಭವಿಗಳಿಗೆ ಚೆಕ್ಕ್ ನ್ನು ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜ ಇವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ರಾಜೇಶ್ ಕೋಟ್ಯಾನ್, ಕಾರ್ಯದರ್ಶಿ ಅರುಣ್ ಪೂಜಾರಿ, ಹರೀಶ್ ಕೋಟ್ಯಾನ್ ಮದ್ದಡ್ಕ, ವಿನಯ್ ಗುರಿಪಲ್ಲ, ದಿನೇಶ್ ಕೋಟ್ಯಾನ್, ಸುರೇಶ್ ಪೂಜಾರಿ, ಅನಿಲ್, ಗುರುಪ್ರಸಾದ್ ಉಪಸ್ಥಿತರಿದ್ದರು.

Related posts

ಬದುಕು ಕಟ್ಟೋಣ ಬನ್ನಿ ತಂಡದ ಕೆಲಸ ಕಾರ್ಯಗಳಿಗೆ ರಾಜ್ಯಾದ್ಯಂತ ಮೆಚ್ಚುಗೆ: ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಭಾವಚಿತ್ರ ಪೇಂಟಿಂಗ್ ನಲ್ಲಿ ತಯಾರಿಸಿ ಬಳ್ಳಾರಿಯ ಅಭಿಮಾನಿಯಿಂದ ಹಸ್ತಾಂತರ

Suddi Udaya

ಉದ್ಯೋಗಾವಕಾಶಗಳನ್ನು ಒದಗಿಸುವುದೇ ಗುರಿ – MIFSE ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಸಂಸ್ಥೆಗಳ ಜಾಗೃತಿ ಅಭಿಯಾನದ ವಾಹನ ತಾಲೂಕಿನಾದ್ಯಂತ ಮನೆ ಬಾಗಿಲಿಗೆ – ಚಾರ್ಮಾಡಿಯಿಂದ ಚಾಲನೆ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ನೂತನ ಸಂಸದ ಕ್ಯಾ| ಬೃಜೇಶ್ ಚೌಟರಿಗೆ ಅಭಿನಂದನೆ – ವಿದ್ಯಾರ್ಥಿ ವೇತನ ವಿತರಣೆ – ಆಟಿ ಕೂಟ ಕಾಯ೯ಕ್ರಮ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಮೊದಲ ಅಧಿವೇಶನ

Suddi Udaya

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya
error: Content is protected !!