25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಾಶಿಪಟ್ಣ: ಚಂಪಾ ಅಣ್ಣಿ ದೇವಾಡಿಗ ನಿಧನ

ಕಾಶಿಪಟ್ಣ ಗ್ರಾಮದ ಕುಮೇರು ಮನೆ ಚಂಪಾ ಅಣ್ಣಿ ದೇವಾಡಿಗ (86ವ) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಮೃತರು ಪುತ್ರರಾದ ಶೇಖರ್ ದೇವಾಡಿಗ, ರತ್ನಾಕರ ದೇವಾಡಿಗ, ಉದಯ ದೇವಾಡಿಗ, ಅಶೋಕ್ ದೇವಾಡಿಗ, ನವೀನ ದೇವಾಡಿಗ, ಸುಧಕರ ದೇವಾಡಿಗ, ಪುತ್ರಿಯರಾದ ಪ್ರಭಾವತಿ, ರೇವತಿ, ಲತಾ, ಜಯಮ್ಮ, ಪವಿತ್ರಾ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಶ್ರೀ ಭಗವದ್ಗೀತಾ ಅಭಿಯಾನ -2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತೆ ಸ್ಪರ್ಧೆಗಳ ಉದ್ಘಾಟನೆ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕ-ಶಿಕ್ಷಕರ ಸಭೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿ.ಹಿಂ.ಪ. ಬಜರಂಗದಳ ವತಿಯಿಂದ ಉಜಿರೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ಪ್ರತಿಭಟನೆ

Suddi Udaya

ಉಜಿರೆ : ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಮುಂಡಾಜೆ ಕೀರ್ತನಾ ಕಲಾತಂಡದಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅವಲಕ್ಕಿ– ಬೆಲ್ಲ ವಿತರಣೆ

Suddi Udaya

ಸುದ್ದಿ ಉದಯ ವಾರ ಪತ್ರಿಕೆ ದೀಪಾವಳಿ ವಿಶೇಷಾಂಕ ಹಾಗೂ ‘ಹೇ ಶಾರದೆ’ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!