25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಶ್ವ ಜಾಂಬೂರಿಗೆ ಎಕ್ಸೆಲ್ ನ ವಿದ್ಯಾರ್ಥಿಗಳು ಆಯ್ಕೆ

ಬೆಳ್ತಂಗಡಿ: ನಾಲ್ಕು ವರ್ಷಗಳಿಗೊಮ್ಮೆ ಜಾಗತಿಕ ಮಟ್ಟದಲ್ಲಿ ನಡೆಯುವ ವಿಶ್ವ ಜಾಂಬೂರಿ ಈ ಬಾರಿ ಕೊರಿಯಾ ದೇಶದಲ್ಲಿ ನಡೆಯಲಿದ್ದು, ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾದ ಬಕುಲಾ ಎಂ. ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಯಾದ ವಂಶಿ ಪಾಲ್ಗೊಳ್ಳಲಿದ್ದಾರೆ .


ದೇಶ ಸಂಸ್ಕೃತಿಯನ್ನು ಬಿಂಬಿಸುವ, ಕ್ರಿಯಾಶೀಲತೆ, ನಾಯಕತ್ವ,ಕೌಶಲ್ಯ ಮತ್ತು ವೈಯಕ್ತಿಕ ಹೊಣೆಗಾರಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕನಸುಗಳನ್ನು ಹಂಚಿಕೊಳ್ಳಿ ಎನ್ನುವ ಧ್ಯೇಯದೊಂದಿಗೆ ಆಗಸ್ಟ್ 1ರಿಂದ 12 ರವರೆಗೆ ಈ ಬಾರಿಯ ವಿಶ್ವ ಜಾಂಬೂರಿ ಸಂಪನ್ನ ಗೊಳ್ಳಲಿದೆ.


ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಈ ಬೃಹತ್ ಜಾಂಬೂರಿಯಲ್ಲಿ ಪಾಲ್ಗೊಳ್ಳಲು ಅವಕಾಶ ಪಡೆದ ವಿದ್ಯಾರ್ಥಿಗಳನ್ನು ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಮತ್ತು ಪ್ರಾಂಶುಪಾಲರು ಹಾಗೂ ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Suddi Udaya

ಪಯಾ೯ಯ ಪೀಠಾರೋಹಣ ಗೈಯ್ಯಲಿರುವ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘ, ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ಕೌಶಲ್ಯ ತರಬೇತಿ

Suddi Udaya

ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬ

Suddi Udaya

ಕಲಾವಿದರಿಗೆ ಕರೆ ಮಾಡಿ ಅವ್ಯಾಚ ಶಬ್ದಗಳಿಂದ ನಿಂದನೆ: ತಿಮರೋಡಿ ವಿರುದ್ಧ ಪ್ರಕರಣ ದಾಖಲು

Suddi Udaya

ಮಾ.6: ವೇಣೂರು ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!