23.9 C
ಪುತ್ತೂರು, ಬೆಳ್ತಂಗಡಿ
May 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ: ವರದಿ ಸಾಲಿನಲ್ಲಿ 4,13,15,569 ವ್ಯವಹಾರ,13,49,980 ನಿವ್ವಳ ಲಾಭ. ಸದಸ್ಯರಿಗೆ 65% ಬೋನಸ್ ಹಾಗೂ 25% ಡಿವಿಡೆಂಡ್ ಘೋಷಣೆ: ದ್ವೀತಿಯ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಅಳದಂಗಡಿ: ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಸಭಾ ಭವನದಲ್ಲಿ ಜು.31ರಂದು ನಡೆಯಿತು.

ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಗಣೇಶ್ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರುವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷರಾದ ಕೃಷ್ಣರಾಜ ಭಟ್, ದ.ಕ.ಹಾಲು ಒಕ್ಕೂಟ ವಿಸ್ತರಣಾಧಿಕಾರಿ ಸುಚಿತ್ರಾ, ಪಶು ವೈದ್ಯಾಧಿಕಾರಿ ಡಾ.ಗಣಪತಿ ರಾವ್,ಪೂಜಾ, ನಿರ್ದೇಶಕರಾದ ಶಿವ ಭಟ್, ಶಶಿಧರ ಶೆಟ್ಟಿ, ಪ್ರಶಾಂತ್ ವೇಗಸ್, ಆನಂದ ಮಡಿವಾಳ, ಗಣೇಶ್ ದೇವಾಡಿಗ, ಸುರೇಶ್ ಕುಲಾಲ್, ಗಿರಿಜಾ, ಪುಷ್ಪಾವತಿ, ಲಲಿತಾ, ಸುನಂದ ಉಪಸ್ಥಿತರಿದ್ದರು. ನಿರ್ದೇಶಕ ಶಿವ ಭಟ್ ಸ್ವಾಗತಿಸಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಲ್ಫ್ರೇಡ್ ಫೆರ್ನಾಂಡೀಸ್ ವರದಿ ಸಾಲಿನ ಲೆಕ್ಕಪತ್ರ ಮಂಡಿಸಿದರು. ಸಂಘದ ಸದಸ್ಯರಿಗೆ 65% ಬೋನಸ್ ಹಾಗೂ 25% ಡಿವಿಡೆಂಡ್ ಘೋಷಣೆ ಮಾಡಲಾಯಿತು‌.ದ್ವೀತಿಯ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಸಂಘದ ಸದಸ್ಯ ಲಾರೆನ್ಸ್ ಪೀರೆರಾ ಅವರ ಮೂರು ದನಗಳು‌ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸಾವೀಗಿಡಾಗಿದ್ದು ಅವರಿಗೆ 40 ಸಾವಿರ ಮೊತ್ತದ ಚೆಕ್ ವಿತರಿಸಲಾಯಿತು.

Related posts

ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಕಾಂಗ್ರೆಸ್ ಕರಪತ್ರದಲ್ಲಿ ಯಕ್ಷಗಾನ ವೇಷಧಾರಿಯ ಫೋಟೋ ಬಳಕೆ: ಜಿಲ್ಲಾ ಚುನಾವಣಾಧಿಕಾರಿಗೆ ದೂರು ದಾಖಲು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ ರವರಿಂದ ಕೃತಕ ಕಾಲಿನ ವ್ಯವಸ್ಥೆಗೆ ಸಹಾಯಹಸ್ತ

Suddi Udaya

ಕಳ್ಳತನ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಪೊಲೀಸರು: ಆರೋಪಿ ತೆಕ್ಕಾರು ನಿವಾಸಿ ಮಹಮ್ಮದ್ ಫಾರೂಕ್ ಮತ್ತು ಕಳವುಗೈದ ನಗದು ವಶ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ನ ವತಿಯಿಂದ ಮಾನವ ಸಂಬಂಧ ತರಬೇತಿ ಕಾರ್ಯಕ್ರಮ

Suddi Udaya

ಮಡಂತ್ಯಾರು ಉಪ್ಪಿನಂಗಡಿ ರಸ್ತೆಯ ಮಾರಿಗುಡಿ ಸಮೀಪ ಅಪಾಯಕಾರಿ ಮರ: ಸಂಬಂಧಪಟ್ಟ ಇಲಾಖೆಯವರು ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya
error: Content is protected !!