March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ ಕೆರೆಕೋಡಿ ಲೋಕಯ್ಯ ಮೂಲ್ಯ ಅಸಹಜ ಸಾವು

ಬೆಳ್ತಂಗಡಿ:ಓಡಿಲ್ನಾಳ ಗ್ರಾಮದ ಕೆರೆಕೋಡಿ ಲೋಕಯ್ಯ ಮೂಲ್ಯ(60ವ) ಎಂಬವರು ಅಸಹಜ ಸ್ಥಿತಿಯಲ್ಲಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಕಳೆದ ಎರಡು ತಿಂಗಳಿಂದ ಒಬ್ಬಂಟಿ ಯಾಗಿ ವಾಸವಿದ್ದ ಅವರು ಸರಿಯಾದ ಆಹಾರ ಇಲ್ಲದೆ ಅಥವಾ ಯಾವುದೋ ಕಾಯಿಲೆಯಿಂದ ಐದಾರು ದಿನದ ಹಿಂದೆ ಮೃತ ಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕುವೆಟ್ಟು ಗ್ರಾಪಂ ಸದಸ್ಯ ಸದಾನಂದ ಮೂಲ್ಯ ದೂರು ನೀಡಿದ್ದಾರೆ.

Related posts

ಕುಕ್ಕೇಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಎ.ಕೃಷ್ಣಪ್ಪ ಪೂಜಾರಿಯವರಿಗೆ ’ಶ್ರೇಷ್ಠ ಶಿಕ್ಷಕ ಸೌರಭ ಪ್ರಶಸ್ತಿ

Suddi Udaya

ನಾರಾವಿ: ಮಂಜುನಗರದಲ್ಲಿ ಗೋವುವಿಗೆ ಅಪರಿಚಿತ ವಾಹನ ಡಿಕ್ಕಿ, ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿರುವ ಗೋವು

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಪ್ರಾರ್ಥನಾರಿಗೆ ಸನ್ಮಾನ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್, ಪದವಿ ಪೂರ್ವ ಹಾಗೂ ಪ್ರೌಢಶಾಲಾ ವಿಭಾಗದ ಜಂಟಿ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!