ಗ್ರಾಮಾಂತರ ಸುದ್ದಿ

ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭೆ

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮ ನಗರ ಮೈರಲ್ಕೆ ಓಡಿಲ್ನಾಳ ಸರ್ವ ಭಕ್ತರ ಸಭೆಯು ಜು 30 ರಂದು ಆಡಳಿತ ಸಮಿತಿಯ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು ಅವರ ಅಧ್ಯಕ್ಷತೆಯಲ್ಲಿ ದೇವಸ್ಥಾನದ ವಠಾರದಲ್ಲಿ ಜರಗಿತು

ಸಭೆಯಲ್ಲಿ ದೇವಸ್ಥಾನದ ಅಬಿವ್ರದ್ದಿಯ ಬಗ್ಗೆ ಹಾಗೂ ದೇವಸ್ಥಾನದಲ್ಲಿ ನಡೆಯುವ ಉತ್ಸವಗಳ ಬಗ್ಗೆ ಚರ್ಚಿಸಲಾಯಿತು ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಸಂಬಂದ ಪಟ್ಟ ಉಪ ಸಮಿತಿಗಳನ್ನು ರಚಿಸಲಾಯಿತು ದೇವಸ್ಥಾನದ ಭಜನಾ ಸಮಿತಿ ಅಧ್ಯಕ್ಷರಾಗಿ ಯೋಗಿಶ್ ಅಡ್ಡಕೊಡಂಗೆ. ಮಹೀಳಾ ಸಮಿತಿ ಅಧ್ಯಕ್ಷೆಯಾಗಿ ಭಾರತಿ ಎಸ್ ಶೆಟ್ಟಿ. ಉತ್ಸವ ಸಮಿತಿ ಅಧ್ಯಕ್ಷರಾಗಿ ನಿತೇಶ್ ಶೆಟ್ಟಿ.ಇವರನ್ನು ಅಯ್ಕೆ ಮಾಡಲಾಯಿತು ಸಭೆಯಲ್ಲಿ ಆಡಳಿತ ಸಮಿತಿಯ ಎಲ್ಲಾ ಪಧಾದಿಕಾರಿಗಳು ಭಕ್ತಾದಿಗಳು ಉಪಸ್ಥಿತರಿದ್ದರು

Related posts

ತಣ್ಣೀರುಪಂಥ ವಲಯ ಮತ್ತು ಜನಜಾಗೃತಿ ವೇದಿಕೆ ವತಿಯಿಂದ ಕರಾಯ ಸ. ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅವಶ್ಯವಿರುವ ರಸ್ತೆ ಮತ್ತು ಸೇತುವೆ ರಚನೆ ಕಾಮಗಾರಿ ಅನುದಾನಕ್ಕೆ ಲೋಕೋಪಯೋಗಿ ಸಚಿವರಿಗೆ ಮನವಿ

Suddi Udaya

ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಜಯರಾಜ ಜೈನ್, ಖಜಾಂಚಿಯಾಗಿ ನಾರಾಯಣ ಶೆಟ್ಟಿ, ರಾಜ್ಯ ಪರಿಷತ್‌ ಸದಸ್ಯರಾಗಿ ಪ್ರದೀಪ್ ಕುಮಾರ್ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಟಿ ಔಷಧಿಗಳ ಪ್ರಾತ್ಯಕ್ಷಿಕೆ

Suddi Udaya

ವೇಣೂರು-ಪೆರ್ಮುಡ ಹೊನಲು ಬೆಳಕಿನ 33ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳ

Suddi Udaya

ಆ.18: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ತಾಲೂಕು ಮಟ್ಟದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

Suddi Udaya
error: Content is protected !!