25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭೆ

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀರಾಮ ನಗರ ಮೈರಲ್ಕೆ ಓಡಿಲ್ನಾಳ ಸರ್ವ ಭಕ್ತರ ಸಭೆಯು ಜು 30 ರಂದು ಆಡಳಿತ ಸಮಿತಿಯ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು ಅವರ ಅಧ್ಯಕ್ಷತೆಯಲ್ಲಿ ದೇವಸ್ಥಾನದ ವಠಾರದಲ್ಲಿ ಜರಗಿತು

ಸಭೆಯಲ್ಲಿ ದೇವಸ್ಥಾನದ ಅಬಿವ್ರದ್ದಿಯ ಬಗ್ಗೆ ಹಾಗೂ ದೇವಸ್ಥಾನದಲ್ಲಿ ನಡೆಯುವ ಉತ್ಸವಗಳ ಬಗ್ಗೆ ಚರ್ಚಿಸಲಾಯಿತು ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಸಂಬಂದ ಪಟ್ಟ ಉಪ ಸಮಿತಿಗಳನ್ನು ರಚಿಸಲಾಯಿತು ದೇವಸ್ಥಾನದ ಭಜನಾ ಸಮಿತಿ ಅಧ್ಯಕ್ಷರಾಗಿ ಯೋಗಿಶ್ ಅಡ್ಡಕೊಡಂಗೆ. ಮಹೀಳಾ ಸಮಿತಿ ಅಧ್ಯಕ್ಷೆಯಾಗಿ ಭಾರತಿ ಎಸ್ ಶೆಟ್ಟಿ. ಉತ್ಸವ ಸಮಿತಿ ಅಧ್ಯಕ್ಷರಾಗಿ ನಿತೇಶ್ ಶೆಟ್ಟಿ.ಇವರನ್ನು ಅಯ್ಕೆ ಮಾಡಲಾಯಿತು ಸಭೆಯಲ್ಲಿ ಆಡಳಿತ ಸಮಿತಿಯ ಎಲ್ಲಾ ಪಧಾದಿಕಾರಿಗಳು ಭಕ್ತಾದಿಗಳು ಉಪಸ್ಥಿತರಿದ್ದರು

Related posts

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ವಿಶೇಷಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಶಿರ್ಲಾಲು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಉಜಿರೆ ಬೆನಕ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya

ಕೊಕ್ಕಡ: ಸ್ವಚ್ಛತೆಯೇ ಸೇವೆ, ಶ್ರಮದಾನ, ಸಾಧಕರಿಗೆ ಸನ್ಮಾನ

Suddi Udaya

ಉಜಿರೆ ಸಂತ ಅಂತೋಣಿ ಚರ್ಚ್ ಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!