38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ಮಾಸಿಕ ಸಭೆ

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ಮಾಸಿಕ ಸಭೆಯು ಜು.26 ರಂದು ಬೆಳ್ತಂಗಡಿಯ ಲೋಬೋ ಟವರ್ಸ್ ನಲ್ಲಿ ನಡೆಯಿತು.

ಅನಿಯಮಿತವಾಗಿ ವಿದ್ಯುತ್‌ ಅಡಚಣೆಯಾಗುತ್ತಿರುವ ಬಗ್ಗೆ ಸಂಬಂಧಿಸಿದವರಿಗೆ ಮನವಿ, ರಸ್ತೆ ಬದಿ ವ್ಯಾಪಾರದಿಂದ ಅಧಿಕೃತ ವ್ಯಾಪಾರಸ್ಥರಿಗೆ ಆಗುತ್ತಿರುವ ತೊಂದರೆ, ಪುಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ಮುಖ್ಯರಸ್ತೆಯ ಬಗ್ಗೆ ಹೊರಡಿಸಲಾದ ನೋಟಿಫಿಕೇಶನ್ ಬಗ್ಗೆ ಚರ್ಚಿಸಲಾಯಿತು.

ಅಧ್ಯಕ್ಷ ಪುಷ್ಪರಾಜ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ರೋನಾಲ್ಡ್ ಲೋಬೋ ಧನ್ಯವಾದವಿತ್ತರು.

Related posts

ಕರಾಟೆ ಚಾಂಪಿಯನ್ಶಿಪ್: ಬೆಳ್ತಂಗಡಿಯ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಾಫೀರವರು ಕುಮಿಟೆಯಲ್ಲಿ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ಸುಲ್ಕೇರಿ ಹಾ.ಉ. ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಪುಷ್ಪಾವತಿ ನಿತ್ಯಾನಂದ, ಉಪಾಧ್ಯಕ್ಷರಾಗಿ ವಿದ್ಯಾ ಗೋರೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಡಾ| ವೀಣಾ ಬನ್ನಂಜೆ ರವರಿಂದ ನಾಲ್ಕನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ

Suddi Udaya

ತೆಕ್ಕಾರು: ಬಾಜಾರು ಗುಡ್ಡ ಕುಸಿದು ಮನೆಗೆ ಹಾನಿ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 29ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22 ರಂದು ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹನುಮಾನ್ ಚಾಲಿಸಾ ರಾಮತಾರಕ ಮಂತ್ರ ಹಾಗೂ ಭಜನಾ ಕಾರ್ಯಕ್ರಮ

Suddi Udaya
error: Content is protected !!