ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪುತ್ತೂರುಪ್ರಮುಖ ಸುದ್ದಿ

ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಶ್ರೇಯಾ ಕೆ ಎಚ್ ಗೆ ಪ್ರಥಮ ಸ್ಥಾನ

ನವದೆಹಲಿಯ ನವ ಶ್ರೀ ಕಲೆ ಮತ್ತು ಸಂಸ್ಕೃತಿ ಸಂಸ್ಥೆ ಇತ್ತೀಚೆಗೆ ನಡೆಸಿದ ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ’ ಶಿಲ್ಪ್ ಆಕಾರ್’ ನಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಭೌತಶಾಸ್ತ್ರ ವಿಭಾಗದ ಪ್ರಥಮ ಎಂ.ಎಸ್ಸಿ ಅಧ್ಯಯನ ನಡೆಸುತ್ತಿರುವ ಶ್ರೇಯಾ ಕೆ ಎಚ್ ಗೆ ಪ್ರಥಮ ಸ್ಥಾನ ದೊರೆತಿದೆ.

ಇವರು ಮಂಗಳೂರು ಕಾಳಿಕಾಂಭ ವಿನಾಯಕ ದೇವಸ್ಥಾನದ ಕೆಯ್ಯೂರು ಕೂಡುವಳಿಕೆ ಮೊಕ್ತೇಸರರಾದ ಕೆ ಹರಿಶ್ಚಂದ್ರ ಆಚಾರ್ಯ ಕೋಡಂಬು ಹಾಗೂ ಶುಭ ದಂಪತಿಯ ಪುತ್ರಿಯಗಿದ್ದಾರೆ.

‘ ಶಿಲ್ಪ್ ಆಕಾರ್’ ಕಲೆ ಮತ್ತು ಕರಕುಶಲತೆಗೆ ಸಂಭಂದಿಸಿದ ರಾಷ್ಟ್ರ ಮಟ್ಟದ ಸ್ಪರ್ಧೆಯಾಗಿದೆ . ನವದೆಹಲಿಯ ಆರ್ಟಿಜೆನ್ ಆರ್ಟ್ ಗ್ಯಾಲರಿಯಲ್ಲಿ ನಡೆದ ರಾಷ್ಟ ಮಟ್ಟದ ಡ್ರಾಯಿಂಗ್, ಪೈಂಟಿಂಗ್, ಆರ್ಟ್ ಮತ್ತು ಕ್ರಾಫ್ಟ್’ ಪ್ರದರ್ಶನದಲ್ಲಿ ಇವರ ಕರಕುಶಲತೆಯನ್ನು ಪ್ರದರ್ಶಿಸಲಾಯಿತು.,

‘ಆರ್ಟಿಜೆನ್ ಆರ್ಟ್’ ಗ್ಯಾಲರಿಯಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಇವರಿಗೆ ಪ್ರಶಸ್ತಿಯೊಂದಿಗೆ ನಗದು ಬಹುಮಾನವನ್ನು ವಿತರಿಸಲಾಯಿತು.

Related posts

ಅಮೇರಿಕಾದಲ್ಲಿ ನೆಲೆಸಿದರೂ ಭಾರತೀಯ ಸಂಸ್ಕಾರದ ಧಾರ್ಮಿಕ ವಿಧಿ ವಿಧಾನಗಳನ್ನು ಬಳಸಿ ಗೃಹ ಪ್ರವೇಶ

Suddi Udaya

ನಾರಾವಿಯ ಶರತ್ ಭಾರತೀಯ ಸೇನೆಯ ಅಗ್ನಿವೀರ್ ಹುದ್ದೆಗೆ ಆಯ್ಕೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಪ್ರಕರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭೇಟಿ

Suddi Udaya

ಶತಾಯುಷಿ ಪಟ್ರಮೆ ಅಶ್ಚತ್ತಡಿ ನಿವಾಸಿ ಪಮಣ ಗೌಡ ನಿಧನ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಧನ್ ರಾಜ್ ಟಿ.ಎಮ್ ಅಧಿಕಾರ ಸ್ವೀಕಾರ

Suddi Udaya
error: Content is protected !!