July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಬ್ಯಾಂಕ್ ಆಫ್ ಬರೋಡದಿಂದ ಕೆಮ್ಮಟೆ ಶಾಲಾ ಮಕ್ಕಳಿಗೆ ಆಟೋಟ ವಸ್ತುಗಳ ಕೊಡುಗೆ

ಪುದುವೆಟ್ಟು ಗ್ರಾಮದ ಕೆಮ್ಮಟೆ ಶಾಲೆಗೆ ಬ್ಯಾಂಕ್ ಆಫ್ ಬರೋಡ ಉಜಿರೆ ಶಾಖೆ ಇವರ ವತಿಯಿಂದ ಶಾಲಾ ಮಕ್ಕಳಿಗೆ ಉಪಯುಕ್ತವಾದ ಆಟೋಟ ವಸ್ತುಗಳು ನೀಡಿದರು.
ಈ ಸಂದರ್ಭದಲ್ಲಿ ಬ್ಯಾಂಕ್ ಆಫ್ ಬರೋಡ ಉಜಿರೆ ಶಾಖೆಯ ಮ್ಯಾನೇಜರ್ ಪ್ರಸಾದ್ ಕುಮಾರ್ ರವರನ್ನು ಶಾಲೆಯ ವತಿಯಿಂದ ಗೌರವಿಸಲಾಯಿತು.

ಉಜಿರೆ ಶ್ರೀ ಬೆನಕ ಕನ್ಸ್ ಸ್ಟೃಕ್ಷನ್ ಮಾಲೀಕರಾದ ಗಣೇಶ್ ಇಂಜಿನಿಯರ್ ಹಾಗೂ ಪುದುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯಶವಂತ್ ಗೌಡ ಡೆಚ್ಚಾರು ಹಾಗೂ ಪುದುವೆಟ್ಟು ಗ್ರಾಮದ ಪ್ರಗತಿಪರ ಕೃಷಿಕರಾದ ರಮೇಶ್ ಪ್ರಭು ಶಾಲೆಯ ಮುಖ್ಯ ಶಿಕ್ಷಕಿಯಾದ ಶಿಲ್ಪ .ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಶ್ರೀ ರಾಯರಿಗೆ ಸುಜಿತಾ ಬಂಗೇರರವರಿಂದ ಜಪಸರ ಸಮರ್ಪಣೆ

Suddi Udaya

ಪುತ್ತೂರಿನ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಾಪತ್ರ ರವರು ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಹಾಗೂ ಗುರುವಾಯನಕರೆ ನವಶಕ್ತಿ ಮನೆಗೆ ಭೇಟಿ

Suddi Udaya

ತೋಟತ್ತಾಡಿ ನಿವಾಸಿ ರೋಸಮ್ಮ ಜೋಸೆಫ್ ನಿಧನ

Suddi Udaya

ಬೆಳೆ ವಿಮೆ ಸೌಲಭ್ಯ ಇದುವರೆಗೂ ದೊರೆಯದಿರುವ ಕುರಿತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರಿಗೆ ಪತ್ರ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಜೆ ಇ ಇ ಮೈನ್ಸ್ ನಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya
error: Content is protected !!