25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷರಾಗಿ ಜನಾರ್ದನ ಗೌಡ ಕೆ, ಉಪಾಧ್ಯಕ್ಷರಾಗಿ ಸಿರಿಲ್ ಪಿಂಟೋ

ಕಳಿಯ : ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಮುಂದಿನ 5 ವರ್ಷದ ಅವಧಿಗೆ ಜು. 22ರಂದು ಚುನಾವಣೆ ನಿಗಾಧಿಯಾಗಿದ್ದು ಒಟ್ಟು ಎಲ್ಲಾ 13 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದೆ.

ಆಗಸ್ಟ್ 1 ರಂದು ಆಡಳಿತ ಮಂಡಳಿಯ ಸಭೆಯಲ್ಲಿ ಅಧ್ಯಕ್ಷರಾಗಿ ಜನಾರ್ದನ ಗೌಡ. ಕೆ. ಉಪಾಧ್ಯಕ್ಷರಾಗಿ ಸಿರಿಲ್ ಪಿಂಟೋ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ನಿರ್ದೇಶಕರಾಗಿ ಕುಶಾಲವತಿ, ಪ್ರವೀಣ್ ಪೂಜಾರಿ, ಗಿರಿಯಪ್ಪ ಗೌಡ, ಕೇಶವ ಪೂಜಾರಿ, ರಂಜನ್ ಎಚ್, ನೇವಿಲ್ ಸ್ಟಿವನ್ ಮೋರಸ್, ವಸಂತ ನಾಯ್ಕ್, ರೇಖಾ ರುಕ್ಮಯ್ಯ, ಯೋಗಿನಿ, ಗಂಗಯ್ಯ ಗೌಡ, ಮೋಹನ್ ದಾಸ್ ಶೆಟ್ಟಿ ಹರ್ಮಾಡಿ ಮುಂತಾದವರು ಆಯ್ಕೆಯಾದರು.

Related posts

ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ ನೂತನ ದೇವಾಲಯದ ಶಿಲಾನ್ಯಾಸ

Suddi Udaya

ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ ಅಧ್ಯಕ್ಷರಾಗಿ ಜಯರಾಮ ಕುದ್ರೆತ್ತಾಯ ಧರ್ಮಸ್ಥಳ ಆಯ್ಕೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗುವ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರೀಕೃತ ಭತ್ತ ಬೇಸಾಯದ `ಯಂತ್ರಶ್ರೀ’ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

Suddi Udaya

ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ

Suddi Udaya
error: Content is protected !!