23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷರಾಗಿ ಜನಾರ್ದನ ಗೌಡ ಕೆ, ಉಪಾಧ್ಯಕ್ಷರಾಗಿ ಸಿರಿಲ್ ಪಿಂಟೋ

ಕಳಿಯ : ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಮುಂದಿನ 5 ವರ್ಷದ ಅವಧಿಗೆ ಜು. 22ರಂದು ಚುನಾವಣೆ ನಿಗಾಧಿಯಾಗಿದ್ದು ಒಟ್ಟು ಎಲ್ಲಾ 13 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದೆ.

ಆಗಸ್ಟ್ 1 ರಂದು ಆಡಳಿತ ಮಂಡಳಿಯ ಸಭೆಯಲ್ಲಿ ಅಧ್ಯಕ್ಷರಾಗಿ ಜನಾರ್ದನ ಗೌಡ. ಕೆ. ಉಪಾಧ್ಯಕ್ಷರಾಗಿ ಸಿರಿಲ್ ಪಿಂಟೋ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ನಿರ್ದೇಶಕರಾಗಿ ಕುಶಾಲವತಿ, ಪ್ರವೀಣ್ ಪೂಜಾರಿ, ಗಿರಿಯಪ್ಪ ಗೌಡ, ಕೇಶವ ಪೂಜಾರಿ, ರಂಜನ್ ಎಚ್, ನೇವಿಲ್ ಸ್ಟಿವನ್ ಮೋರಸ್, ವಸಂತ ನಾಯ್ಕ್, ರೇಖಾ ರುಕ್ಮಯ್ಯ, ಯೋಗಿನಿ, ಗಂಗಯ್ಯ ಗೌಡ, ಮೋಹನ್ ದಾಸ್ ಶೆಟ್ಟಿ ಹರ್ಮಾಡಿ ಮುಂತಾದವರು ಆಯ್ಕೆಯಾದರು.

Related posts

ಬಸದಿ ಸ್ವಚ್ಛತಾ ತಂಡದಿಂದ ವನಮಹೋತ್ಸವದ ಅಂಗವಾಗಿ ಪಕ್ಷಿ ಸಂಕುಲದ ರಕ್ಷಣೆಗಾಗಿ ಬೀಜಬಿತ್ತನೆ

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಆಟೋಮೊಬೈಲ್ ಪ್ರಯೋಗಾಲಯದ ಉದ್ಘಾಟನೆ

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಓಣಂ ಆಚರಣೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚರ್ಚಾ ಸ್ಪರ್ಧೆ

Suddi Udaya

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ನೀರು: ಬಂಗಾಡಿ ಸಿಎ ಬ್ಯಾಂಕ್ ಹಾಗೂ ಜೈನ ಬಸದಿ ವತಿಯಿಂದ ಪೈಪ್ ಅಳವಡಿಕೆ: “ಸುದ್ದಿ ಉದಯ ಜನಧ್ವನಿ Effect”

Suddi Udaya

ಪತ್ರಕರ್ತ ರಂಜಿತ್ ಮಡಂತ್ಯಾರ್ ರಿಗೆ ರಾಜ್ಯ ಮಟ್ಟದ ಯುವ ಸಾಧಕ ಪ್ರಶಸ್ತಿ

Suddi Udaya
error: Content is protected !!