April 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಐ.ಬಿ

ಬೆಳ್ತಂಗಡಿ: ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ನೂತನ ಸಾಲಿನ ಅಧ್ಯಕ್ಷರಾಗಿ ಇಸ್ಮಾಯಿಲ್ ಐ.ಬಿ, ಪ್ರಧಾನ  ಕಾರ್ಯದರ್ಶಿಯಾಗಿ ಹನೀಫ್ ವರ್ಷಾ,  ಉಪಾಧ್ಯಕ್ಷರಾಗಿ ರಿಝ್ವಾನ್ ಬಿ.ಕೆ, ಜೊತೆ ಕಾರ್ಯದರ್ಶಿಯಾಗಿ ಮುಹಮ್ಮದ್ ಕುದ್ರಡ್ಕ , ಕೋಶಾಧಿಕಾರಿಯಾಗಿ ಶಫೀರ್ ಸಂಜಯ ನಗರ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಉಳಿದಂತೆ ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಅಕ್ಬರ್ ಬೆಳ್ತಂಗಡಿ ಮತ್ತು ರಶೀದ್ ಸಂಜಯನಗರ, ಗಲ್ಫ್ ಪ್ರತಿನಿಧಿಗಳಾಗಿ ಅಬ್ಬಾಸ್ ಸೌದಿ ಅರೇಬಿಯಾ, ಶರೀಫ್ ಸೌದಿ ಅರೇಬಿಯಾ, ಇರ್ಫಾನ್ ಹಂಝ ಸೌದಿ ಅರೇಬಿಯಾ, ನಝೀರ್ ಅಬುದಾಬಿ ಹಾಗೂ ತೌಫೀಕ್ ಕತಾರ್ ಇವರನ್ನು ಆರಿಸಲಾಯಿತು.

ಮಹಾಸಭೆಯಲ್ಲಿ ಬೆಳ್ತಂಗಡಿ ಖಿಲ್‌ರ್ ಜುಮ್ಮಾ ಮಸೀದಿ ಅಧ್ಯಕ್ಷ ನಝೀರ್ ಬಿ.ಎ, ಕಾಂಗ್ರೆಸ್ ಪಕ್ಷದ ಮುಖಂಡ ಮೆಹಬೂಬ್ ಸಂಜಯನಗರ ಇವರು ಹಾಜರಿದ್ದರು.

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇದರ ಆಶ್ರಯದಲ್ಲಿ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣ ಆರೋಪಿ ಲಾಯಿಲ ನಿವಾಸಿ ಸಾಜಿಲ್ ಗೆ ಶಿಕ್ಷೆ

Suddi Udaya

ಅ.27-28 : ಸ.ಉ.ಹಿ.ಪ್ರಾ. ಶಾಲೆ ಬಜಿರೆಯಲ್ಲಿ ನಡೆಯುವ ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನಾ ಸಮಿತಿ ರಚನೆ

Suddi Udaya

ಮುಂಡಾಜೆಯಲ್ಲಿ ಕೂಲಿ ಕೆಲಸಕ್ಕೆ ಹೋದ ಮಹಿಳೆ ಕುಸಿದು ಬಿದ್ದು ಮೃತ್ಯು

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ ಪದವಿ ಪೂರ್ವ ವಿಭಾಗದ ಕಂಪ್ಯೂಟರ್ ವಿಭಾಗದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಅಡಿಕೆ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಕೇಂದ್ರ ಕೃಷಿ ಸಚಿವರಿಗೆ ಸಂಸದ ಚೌಟ ಮನವಿ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ