23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್

ಬೆಳ್ತಂಗಡಿ: ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್ ಗುರುವಾಯನಕೆರೆ ಸಮುದಾಯ ಭವನದಲ್ಲಿ ಆ.1 ರಂದು ನಡೆಯಿತು.
ಜಾರಿಗೆಬೈಲು ಮುದರ್ರಿಸ್ ಯಾಸಿರ್ ಫಾಝಿಲ್ ಅಲ್-ಫುರ್ಖಾನಿ ದುವಾ ನೆರವೇರಿಸಿದರು. ಗುರುವಾಯನಕೆರೆ ಮುದರ್ರಿಸ್ ರಾದ ಆದಂ ಅಹ್ಸನಿ ಉದ್ಘಾಟಿಸಿದರು.


ಸಬಾದ್ಯಕ್ಷತೆಯನ್ನು ಅಬ್ದುಲ್ ಲತೀಫ್ ಹಾಜಿ ಎಸ್.ಎಮ್.ಎಸ್ ವಹಿಸಿದ್ದರು.
ಅಬ್ದುರ್ರಹ್ಮಾನ್ ಸಖಾಫಿ ನಾವೂರು ವಿಷಯ ಮಂಡನೆಗೈದರು. ಅಬ್ದುಲ್ ಬಶೀರ್ ಮದನಿಯವರ ನೇತೃತ್ವದಲ್ಲಿ ವಾರ್ಷಿಕ ಕೌನ್ಸಿಲ್ ನಡೆಸಲಾಯಿತು.


ವೇದಿಕೆಯಲ್ಲಿ ಯಾಕೂಬ್ ಮುಸ್ಲಿಯಾರ್,ಎ.ಕೆ.ಅಹ್ಮದ್, ಉಸ್ಮಾನ್ ಶಾಫಿ,ಇಸ್ಮಾಯಿಲ್ ಉಲ್ತೂರು,ಉಮರ್ ಮಟನ್, ಅಬೂಬಕ್ಕರ್ ಹಾಜಿ ಪರಪ್ಪು, ಅಬ್ದುಲ್ ಕರೀಮ್ ಗೇರುಕಟ್ಟೆ ಹಾಗೂ ರೀಜನಲ್ ವ್ಯಾಪ್ತಿಗೆ ಬರುವ ಮೊಹಲ್ಲಾಗಳ ಖತೀಬರುಗಳು,ಸದರ್ ಉಸ್ತಾದರುಗಳು, ಅಧ್ಯಕ್ಷರುಗಳು,ಸದಸ್ಯರುಗಳು ಉಪಸ್ಥಿತರಿದ್ದರು.
ರೀಜಿನಲ್ ಕಾರ್ಯದರ್ಶಿ ರಝಾಕ್ ಸಅದಿ ಸ್ವಾಗತಿಸಿ, ನೂತನ ಸಂಘಟನಾ ಕಾರ್ಯದರ್ಶಿ ಸಂಶೀರ್ ಸಖಾಫಿ ಧನ್ಯವಾದವಿತ್ತರು.

Related posts

ಫೆ. 01: ಬೆಳಾಲು ಡಿಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಾಲಿಬಾಲ್‌ ಪಂದ್ಯಾಟ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪ್ರಮಾಣ ವಚನ ಸ್ವೀಕಾರ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ಉಜಿರೆ ಎಸ್ ಡಿ ಎಂ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ರೆಂಕೆದ ಗುತ್ತಿನಲ್ಲಿ ಗೆಜ್ಜೆಗಿರಿಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಕಳೆಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!