23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್

ಬೆಳ್ತಂಗಡಿ: ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್ ಗುರುವಾಯನಕೆರೆ ಸಮುದಾಯ ಭವನದಲ್ಲಿ ಆ.1 ರಂದು ನಡೆಯಿತು.
ಜಾರಿಗೆಬೈಲು ಮುದರ್ರಿಸ್ ಯಾಸಿರ್ ಫಾಝಿಲ್ ಅಲ್-ಫುರ್ಖಾನಿ ದುವಾ ನೆರವೇರಿಸಿದರು. ಗುರುವಾಯನಕೆರೆ ಮುದರ್ರಿಸ್ ರಾದ ಆದಂ ಅಹ್ಸನಿ ಉದ್ಘಾಟಿಸಿದರು.


ಸಬಾದ್ಯಕ್ಷತೆಯನ್ನು ಅಬ್ದುಲ್ ಲತೀಫ್ ಹಾಜಿ ಎಸ್.ಎಮ್.ಎಸ್ ವಹಿಸಿದ್ದರು.
ಅಬ್ದುರ್ರಹ್ಮಾನ್ ಸಖಾಫಿ ನಾವೂರು ವಿಷಯ ಮಂಡನೆಗೈದರು. ಅಬ್ದುಲ್ ಬಶೀರ್ ಮದನಿಯವರ ನೇತೃತ್ವದಲ್ಲಿ ವಾರ್ಷಿಕ ಕೌನ್ಸಿಲ್ ನಡೆಸಲಾಯಿತು.


ವೇದಿಕೆಯಲ್ಲಿ ಯಾಕೂಬ್ ಮುಸ್ಲಿಯಾರ್,ಎ.ಕೆ.ಅಹ್ಮದ್, ಉಸ್ಮಾನ್ ಶಾಫಿ,ಇಸ್ಮಾಯಿಲ್ ಉಲ್ತೂರು,ಉಮರ್ ಮಟನ್, ಅಬೂಬಕ್ಕರ್ ಹಾಜಿ ಪರಪ್ಪು, ಅಬ್ದುಲ್ ಕರೀಮ್ ಗೇರುಕಟ್ಟೆ ಹಾಗೂ ರೀಜನಲ್ ವ್ಯಾಪ್ತಿಗೆ ಬರುವ ಮೊಹಲ್ಲಾಗಳ ಖತೀಬರುಗಳು,ಸದರ್ ಉಸ್ತಾದರುಗಳು, ಅಧ್ಯಕ್ಷರುಗಳು,ಸದಸ್ಯರುಗಳು ಉಪಸ್ಥಿತರಿದ್ದರು.
ರೀಜಿನಲ್ ಕಾರ್ಯದರ್ಶಿ ರಝಾಕ್ ಸಅದಿ ಸ್ವಾಗತಿಸಿ, ನೂತನ ಸಂಘಟನಾ ಕಾರ್ಯದರ್ಶಿ ಸಂಶೀರ್ ಸಖಾಫಿ ಧನ್ಯವಾದವಿತ್ತರು.

Related posts

ಮತದಾನ ಮಾಡಿದ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ

Suddi Udaya

ಬ್ರೈಟ್ ಇಂಡಿಯಾ, ಮದ್ದಡ್ಕ ವತಿಯಿಂದ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya

ಶಾಲಾ ವಾಹನ ಡಿಕ್ಕಿ: ಪಾದಾಚಾರಿ ಕಡಿರುದ್ಯಾವರ ನಿವಾಸಿ ಸುರೇಶ್‌ ನಾಯ್ಕ ಮೃತ್ಯು

Suddi Udaya

ಬೆಳ್ತಂಗಡಿ ಬಿರುವೆರ್ ಕುಡ್ಲ ಸಂಘದ 49 ಹಾಗೂ 50ನೇ ಸೇವಾ ಯೋಜನೆ ದೇಣಿಗೆ ಹಸ್ತಾಂತರ

Suddi Udaya

ಅಸಹಜವಾಗಿ ಸಾವನ್ನಪ್ಪಿದ ಬಾಲಕ ಸುಮಂತ್ ಮನೆಗೆ:ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು ಭೇಟಿ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 97014 ಅಂತರದಿಂದ ಭಾರಿ ಮುನ್ನಡೆ

Suddi Udaya
error: Content is protected !!