September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್

ಬೆಳ್ತಂಗಡಿ: ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್ ಗುರುವಾಯನಕೆರೆ ಸಮುದಾಯ ಭವನದಲ್ಲಿ ಆ.1 ರಂದು ನಡೆಯಿತು.
ಜಾರಿಗೆಬೈಲು ಮುದರ್ರಿಸ್ ಯಾಸಿರ್ ಫಾಝಿಲ್ ಅಲ್-ಫುರ್ಖಾನಿ ದುವಾ ನೆರವೇರಿಸಿದರು. ಗುರುವಾಯನಕೆರೆ ಮುದರ್ರಿಸ್ ರಾದ ಆದಂ ಅಹ್ಸನಿ ಉದ್ಘಾಟಿಸಿದರು.


ಸಬಾದ್ಯಕ್ಷತೆಯನ್ನು ಅಬ್ದುಲ್ ಲತೀಫ್ ಹಾಜಿ ಎಸ್.ಎಮ್.ಎಸ್ ವಹಿಸಿದ್ದರು.
ಅಬ್ದುರ್ರಹ್ಮಾನ್ ಸಖಾಫಿ ನಾವೂರು ವಿಷಯ ಮಂಡನೆಗೈದರು. ಅಬ್ದುಲ್ ಬಶೀರ್ ಮದನಿಯವರ ನೇತೃತ್ವದಲ್ಲಿ ವಾರ್ಷಿಕ ಕೌನ್ಸಿಲ್ ನಡೆಸಲಾಯಿತು.


ವೇದಿಕೆಯಲ್ಲಿ ಯಾಕೂಬ್ ಮುಸ್ಲಿಯಾರ್,ಎ.ಕೆ.ಅಹ್ಮದ್, ಉಸ್ಮಾನ್ ಶಾಫಿ,ಇಸ್ಮಾಯಿಲ್ ಉಲ್ತೂರು,ಉಮರ್ ಮಟನ್, ಅಬೂಬಕ್ಕರ್ ಹಾಜಿ ಪರಪ್ಪು, ಅಬ್ದುಲ್ ಕರೀಮ್ ಗೇರುಕಟ್ಟೆ ಹಾಗೂ ರೀಜನಲ್ ವ್ಯಾಪ್ತಿಗೆ ಬರುವ ಮೊಹಲ್ಲಾಗಳ ಖತೀಬರುಗಳು,ಸದರ್ ಉಸ್ತಾದರುಗಳು, ಅಧ್ಯಕ್ಷರುಗಳು,ಸದಸ್ಯರುಗಳು ಉಪಸ್ಥಿತರಿದ್ದರು.
ರೀಜಿನಲ್ ಕಾರ್ಯದರ್ಶಿ ರಝಾಕ್ ಸಅದಿ ಸ್ವಾಗತಿಸಿ, ನೂತನ ಸಂಘಟನಾ ಕಾರ್ಯದರ್ಶಿ ಸಂಶೀರ್ ಸಖಾಫಿ ಧನ್ಯವಾದವಿತ್ತರು.

Related posts

ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯ ಮಹತ್ವ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆದ್ರಬೆಟ್ಟು ಮರಿಯಾoಬಿಕ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ ಸ್ಪಾರ್ಕ್ -2024

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಉಚಿತ ವೈದ್ಯಕೀಯ ದಂತ ಚಿಕಿತ್ಸೆ ಶಿಬಿರ

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya

ಕೆಎಂಜೆ ಉಜಿರೆ ಸರ್ಕಲ್ ಸಮಿತಿ ರಚನೆ

Suddi Udaya

ಬಂದಾರು: ಸಂವಿಧಾನ ಜಾಗೃತಿ ಜಾಥ

Suddi Udaya
error: Content is protected !!