23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್ ಆ.೧ ರಂದು ಅಧಿಕಾರ ಸ್ವೀಕರಿಸಿದರು.
ಇವರು ಸಹಕಾರಿ ಸಂಘಕ್ಕೆ ೨೦೦೦ರಲ್ಲಿ ಗುಮಾಸ್ತರಾಗಿ ಸೇರ್ಪಡೆಗೊಂಡು, ೨೦೧೫ ರಲ್ಲಿ ಉಪ ಮುಖ್ಯಕಾರ್ಯ ನಿರ್ವಹಣಾಧಿಕಾರಿಯಾಗಿ ಭಡ್ತಿಗೊಂಡಿದ್ದರು.
ಜು.೩೧ ರಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರು ಸೇವಾ ನಿವೃತ್ತಿ ಹೊಂದಿದ್ದು ಆ.೧ ರಿಂದ ಟಿ. ರವಿಚಂದ್ರ ರಾವ್ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಭಡ್ತಿಗೊಂಡಿದ್ದಾರೆ.

Related posts

ಸುರ್ಯ ದೇವಸ್ಥಾನದ ಆನುವಂಶಿಕ ಆಡಳಿತಮೊಕ್ತೇಸರಾಗಿ ಡಾ. ಸತೀಶ್ಚಂದ್ರ ಸುರ್ಯಗುತ್ತು ನೇಮಕ

Suddi Udaya

ಸುಲ್ಕೇರಿಮೊಗ್ರು : ಗುರು ಪೂಜೆ ಮತ್ತು ದೀಕ್ಷಾ ಗ್ರಂಥಿದಾರಣೆ ಕಾರ್ಯಕ್ರಮ

Suddi Udaya

ನಡ: ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿ ಪರಿಷತ್ತಿನ ಚುನಾವಣೆ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನೂತನ ಸಭಾಭವನಕ್ಕೆ ಭೂಮಿ ಪೂಜೆ

Suddi Udaya

ಪಟ್ರಮೆ: ಪಟ್ಟೂರು ಪಿತ್ತಿಲ್ತಾರು ನಿವಾಸಿ ಮೋನಪ್ಪ ಎಂ. ಕೆ ನಿಧನ

Suddi Udaya

ಬೆಳಾಲು: ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ

Suddi Udaya
error: Content is protected !!