ಉಜಿರೆ ಬ್ಯಾಂಕ್ ಆಫ್ ಬರೋಡದಿಂದ ಕೆಮ್ಮಟೆ ಶಾಲಾ ಮಕ್ಕಳಿಗೆ ಆಟೋಟ ವಸ್ತುಗಳ ಕೊಡುಗೆ

Suddi Udaya

ಪುದುವೆಟ್ಟು ಗ್ರಾಮದ ಕೆಮ್ಮಟೆ ಶಾಲೆಗೆ ಬ್ಯಾಂಕ್ ಆಫ್ ಬರೋಡ ಉಜಿರೆ ಶಾಖೆ ಇವರ ವತಿಯಿಂದ ಶಾಲಾ ಮಕ್ಕಳಿಗೆ ಉಪಯುಕ್ತವಾದ ಆಟೋಟ ವಸ್ತುಗಳು ನೀಡಿದರು.
ಈ ಸಂದರ್ಭದಲ್ಲಿ ಬ್ಯಾಂಕ್ ಆಫ್ ಬರೋಡ ಉಜಿರೆ ಶಾಖೆಯ ಮ್ಯಾನೇಜರ್ ಪ್ರಸಾದ್ ಕುಮಾರ್ ರವರನ್ನು ಶಾಲೆಯ ವತಿಯಿಂದ ಗೌರವಿಸಲಾಯಿತು.

ಉಜಿರೆ ಶ್ರೀ ಬೆನಕ ಕನ್ಸ್ ಸ್ಟೃಕ್ಷನ್ ಮಾಲೀಕರಾದ ಗಣೇಶ್ ಇಂಜಿನಿಯರ್ ಹಾಗೂ ಪುದುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯಶವಂತ್ ಗೌಡ ಡೆಚ್ಚಾರು ಹಾಗೂ ಪುದುವೆಟ್ಟು ಗ್ರಾಮದ ಪ್ರಗತಿಪರ ಕೃಷಿಕರಾದ ರಮೇಶ್ ಪ್ರಭು ಶಾಲೆಯ ಮುಖ್ಯ ಶಿಕ್ಷಕಿಯಾದ ಶಿಲ್ಪ .ಉಪಸ್ಥಿತರಿದ್ದರು.

Leave a Comment

error: Content is protected !!