23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಬ್ಯಾಂಕ್ ಆಫ್ ಬರೋಡದಿಂದ ಕೆಮ್ಮಟೆ ಶಾಲಾ ಮಕ್ಕಳಿಗೆ ಆಟೋಟ ವಸ್ತುಗಳ ಕೊಡುಗೆ

ಪುದುವೆಟ್ಟು ಗ್ರಾಮದ ಕೆಮ್ಮಟೆ ಶಾಲೆಗೆ ಬ್ಯಾಂಕ್ ಆಫ್ ಬರೋಡ ಉಜಿರೆ ಶಾಖೆ ಇವರ ವತಿಯಿಂದ ಶಾಲಾ ಮಕ್ಕಳಿಗೆ ಉಪಯುಕ್ತವಾದ ಆಟೋಟ ವಸ್ತುಗಳು ನೀಡಿದರು.
ಈ ಸಂದರ್ಭದಲ್ಲಿ ಬ್ಯಾಂಕ್ ಆಫ್ ಬರೋಡ ಉಜಿರೆ ಶಾಖೆಯ ಮ್ಯಾನೇಜರ್ ಪ್ರಸಾದ್ ಕುಮಾರ್ ರವರನ್ನು ಶಾಲೆಯ ವತಿಯಿಂದ ಗೌರವಿಸಲಾಯಿತು.

ಉಜಿರೆ ಶ್ರೀ ಬೆನಕ ಕನ್ಸ್ ಸ್ಟೃಕ್ಷನ್ ಮಾಲೀಕರಾದ ಗಣೇಶ್ ಇಂಜಿನಿಯರ್ ಹಾಗೂ ಪುದುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯಶವಂತ್ ಗೌಡ ಡೆಚ್ಚಾರು ಹಾಗೂ ಪುದುವೆಟ್ಟು ಗ್ರಾಮದ ಪ್ರಗತಿಪರ ಕೃಷಿಕರಾದ ರಮೇಶ್ ಪ್ರಭು ಶಾಲೆಯ ಮುಖ್ಯ ಶಿಕ್ಷಕಿಯಾದ ಶಿಲ್ಪ .ಉಪಸ್ಥಿತರಿದ್ದರು.

Related posts

ಕಲ್ಮಂಜ: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ದ್ವಜಸ್ತಂಭ ಸಮರ್ಪಣೆ

Suddi Udaya

ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಪಠ್ಯಪುಸ್ತಕ ಮತ್ತು ಯೂನಿಫಾರ್ಮ್ ವಿತರಣೆ

Suddi Udaya

ಮಾಂಡೋವಿ ಮೋಟಾರ್ಸ್ ಗೆ 40 ವರ್ಷದ ಸಂಭ್ರಮ, ನೆಚ್ಚಿನ ಕಾರು ಖರೀದಿಗೆ ಸುವರ್ಣವಕಾಶ

Suddi Udaya

ಮುಳುಗುತಜ್ಞ ಕಾಂಜ ಧರ್ಮಸ್ಥಳ ನಿಧನ: ಧರ್ಮಸ್ಥಳ ಗ್ರಾಮ ಪಂಚಾಯತು ಸಂತಾಪ

Suddi Udaya
error: Content is protected !!