25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗುರುವಾಯನಕೆರೆ: 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಗೌರವಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ, ಅಧ್ಯಕ್ಷರಾಗಿ ರಿಜೇಶ್ ಕುಮಾರ್ ಆಯ್ಕೆ

ಗುರುವಾಯನಕೆರೆ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗುರುವಾಯನಕೆರೆ ಇದರ 30ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯನ್ನು ಇತ್ತೀಚೆಗೆ ರಚಿಸಲಾಯಿತು.

ಗೌರವಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ ಸಾಯಿರಾಮ್, ಅಧ್ಯಕ್ಷರಾಗಿ ರಿಜೇಶ್ ಕುಮಾರ್ ಆರ್ , ಉಪಾಧ್ಯಕ್ಷರಾಗಿ ರವೀಂದ್ರ ಶೆಟ್ಟಿ ರತ್ನಗಿರಿ, ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಶೆಟ್ಟಿ ರತ್ನಗಿರಿ, ಜೊತೆ ಕಾರ್ಯದರ್ಶಿಯಾಗಿ ಸಂತೋಷ್ ಕುಲಾಲ್ ಕೊಂಡೆಮಾರ್, ಕೋಶಾಧಿಕಾರಿಯಾಗಿ ಜೀವನ ಕುಲಾಲ್ ಸಿರಿಮಜಲ್ ಆಯ್ಕೆಯಾಗಿರುತ್ತಾರೆ.

ಉಳಿದಂತೆ ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು.

Related posts

ಅರಸಿನಮಕ್ಕಿ ಗ್ರಾ.ಪಂ. ಹಿಂದಿನ ಉಪಾಧ್ಯಕ್ಷೆ ಶಕುಂತಲಾ ಆಚಾರ್ ರಿಗೆ ಬೀಳ್ಕೊಡುಗೆ

Suddi Udaya

ಫೆ.3-7: ಶ್ರೀ ಕ್ಷೇತ್ರ ಓಡೀಲು ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ ನಲ್ಲಿ ಜೀವನ ಕೌಶಲ್ಯ ಹಾಗೂ ವೃತ್ತಿಪರ ಕೌಶಲ್ಯ ಮಾಹಿತಿ ಕಾರ್ಯಾಗಾರ

Suddi Udaya

ಗುರುವಾಯನಕೆರೆ: ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ.1ಕೋಟಿ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya

ರೇಷ್ಮೆರೋಡ್ ಶಕ್ತಿ ಯುವಕ ಮಂಡಲದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಪ್ರಯುಕ್ತ ಭೂಮಿ ಪೂಜೆ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯೋತವದ ಪ್ರಯುಕ್ತ ಯೋಧರು-ಪೋಲಿಸರಿಗೆ ಗೌರವಾರ್ಪಣೆ ‘ರಕ್ಷಕ ನಮನ’

Suddi Udaya
error: Content is protected !!