27.8 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಕ್ಷನ್ ರವರಿಗೆ ‘ಸಮಗ್ರ ಪ್ರಶಸ್ತಿ’

ಬೆಳ್ತಂಗಡಿ :ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘ ದಿಂದ 22- 23ನೇ ಸಾಲಿನಲ್ಲಿ ಅತ್ಯುತ್ತಮ ಮಾರಾಟ ಕೃಷಿ ಯಂತ್ರೋಪಕರಣ ಹಾಗೂ ಬಿಡಿ ಭಾಗನ ಖರೀದಿಸಿದಕ್ಕೆ ಬೆಳ್ತಂಗಡಿ ತಾಲೂಕು ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಕ್ಷನ್ ರವರಿಗೆ ಜು. 30 ರಂದು ಮಂಗಳೂರಿನಲ್ಲಿ ಸಮಗ್ರ ಪ್ರಶಸ್ತಿ ಅಭಿನಂದನೆ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರ ಸಂಘದ ಅಧ್ಯಕ್ಷ ರವೀಂದ್ರ ಕಂಬಳಿ ಉಪಾಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೇಮ್ ರಾಜ್ ಅಧಿಕಾರಿ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.

Related posts

ಮೇ.1ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ

Suddi Udaya

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ

Suddi Udaya

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

Suddi Udaya

ಬೆಳ್ತಂಗಡಿ ಪಶುವೈದ್ಯ ಆಸ್ಪತ್ರೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಡಾ.ಮಂಜ ನಾಯ್ಕ ಹಾಗೂ ಡಾ.ಜಯ ಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಪಡಂಗಡಿಯಲ್ಲಿ ರಬ್ಬರ್ ಕೊಟ್ಟಿಗೆಗೆ ಬಿದ್ದ ಬೆಂಕಿ: ಸಾವಿರಾರು ಮೌಲ್ಯದ ರಬ್ಬರ್ ಬೆಂಕಿಗಾಹುತಿ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya
error: Content is protected !!